ಇತ್ತೀಚೆಗೆ ಕಾಟಿಪಳ್ಳ ಪ್ರದೇಶದ ಮದರಸ ವಿಧ್ಯಾರ್ಥಿ ಶಯಾನ್ ಮೇಲೆ ದುಷ್ಕರ್ಮಿಗಳು ರಾತ್ರಿ ವೇಳೆ ಹಲ್ಲೆ ನಡೆಸಿ ಎಳೆದಾಡಿದ್ದು,ಸ್ಥಳೀಯವಾಗಿ ದುಷ್ಕರ್ಮಿಗಳ ಈ ಕೃತ್ಯ ಕೋಮು ಗಲಭೆ ಸೃಷ್ಟಿಸುವ ಹುನ್ನಾರ ದಂತೆ ಕಾಣುತ್ತದೆ. ಸುರತ್ಕಲ್ ಏರಿಯಾದಲ್ಲಿ ಈ ಹಿಂದೆ ಕೂಡಾ ಇಂತಹುದೇ ಕೆಲವು ಪ್ರಕರಣಗಳು ನಡೆದಿರುತ್ತದೆ
ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಬೇಕು. ಈ ಕೃತ್ಯವನ್ನು ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ರಾಜ್ಯದ ಜನರನ್ನು ಮತೀಯ ಸಂಕೇತಗಳ ಮೇಲೆ ದಾಳಿ ನಡೆಸುವ ಮೂಲಕ ಭಯ ಸೃಷ್ಟಿಸುವ ಚಾಳಿ ಕೇವಲ ಹಿಜಾಬ್, ಆಝಾನ್ ಮೂಲಕ ನಡೆಸುವ ಪ್ರಯತ್ನಕ್ಕೆ ಮಾತ್ರಾ ಸೀಮಿತವಾಗಿಲ್ಲ, ಅದರ ಮುಂದುವರಿದ ಭಾಗವೇ,ಮದರಸ ವಿಧ್ಯಾರ್ಥಿ ಗಳ ಮೇಲಿನ ಹಲ್ಲೆ ಆಗಿರುತ್ತದೆ ಎಂದು ಭಾವಿಸಬೆಕಾಗುತ್ತದೆ.
ಮತೀಯ ಉದ್ವಿಗ್ನತೆ ಸೃಷ್ಟಿಸುವ ಹುನ್ನಾರ ಇದಾಗಿರುತ್ತದೆ. ಇದರ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸಬೇಕಿದೆ. ವಿದ್ಯಾರ್ಥಿ ಶಯಾನ್ ಭೇಟಿ ಸಂದರ್ಭದಲ್ಲಿ ಅಬ್ದುಲ್ ಜಲೀಲ್ ಕೃಷ್ಣಾಪುರ(ಅದ್ದು) , ಆಯಾಝ್, ಸಿ. ಎಂ.ಮುಸ್ತಾಫಾ, ಅಹಮದ್ ಬಾವ ಬಜಾಲ್, ಹಿದಾಯತ್ ಸುರತ್ಕಲ್ ಉಪಸ್ತಿತರಿದ್ದರು.
ಕೆ.ಅಶ್ರಫ್.
ಅಧ್ಯಕ್ಷರು. ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ