ಮಂಗಳೂರು, ಜೂನ್.30: ಇಂದು ರಾತ್ರಿ ದುಲ್ ಹಜ್ ತಿಂಗಳ ಚಂದ್ರದರ್ಶನವಾಗಿರುವ ಹಿನ್ನೆಲೆಯಲ್ಲಿ ಜುಲೈ 9 ಅರಫಾ ದಿನ ಹಾಗೂ ಜುಲೈ 10 ರಂದು ಬಕ್ರೀದ್ ಆಚರಿಸಲಾಗುವುದು ಎಂದು ಖಾಝಿಗಳು ಘೋಷಿಸಿದ್ದಾರೆ.
ಕಲ್ಲಿಕೋಟೆಯಲ್ಲಿ ಗುರುವಾರ ರಾತ್ರಿ ದುಲ್ ಹಜ್ ತಿಂಗಳ ಚಂದ್ರದರ್ಶನವಾಗಿದ್ದು, ಜುಲೈ 1ರಂದು ದುಲ್ಲಜ್ ತಿಂಗಳು ಆರಂಭವಾಗಲಿದೆ ಎಂದು ಗೌರವಾನ್ವಿತ ಉಳ್ಳಾಲ ಹಾಗೂ ದ.ಕ.ಜಿಲ್ಲಾ ಸಂಯುಕ್ತ ಖಾಝಿಗಳಾದ ಖುರ್ರತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಘೊಷಿಸಿದ್ದಾರೆ.
ಮಂಗಳೂರು ಹಾಗೂ ದ.ಕ.ಜಿಲ್ಲಾ ಸಂಯುಕ್ತ ಖಾಝಿಗಳಾದ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ನಿರ್ಧರಿಸಿದ್ದಾಗಿ ಝೀನತ್ ಬಕ್ಷ್ ಮತ್ತು ಈದ್ಗಾ ಮಸೀದಿಯ ಪ್ರ. ಕಾರ್ಯದರ್ಶಿ ಹನೀಫ್ ಹಾಜಿಯವರು ತಿಳಿಸಿದ್ದಾರೆ.
ಇಂದು ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಈದುಲ್ ಅಝ್ಹಾ (ಬೆಲಿಯ ಪೆರ್ನಾಲ್)ಜುಲೈ 10 ರಂದು ಆಚರಿಸಲಾಗುವುದು ಎಂದು ಉಡುಪಿ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳ ಸಂಯುಕ್ತ ಖಾಝಿಯವರಾದ ಝೈನುಲ್ ಉಲಮಾ ಶೈಖುನಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಸ್ತಾದ್ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ