ಜುಲೈ 1 ಡಾಕ್ಟರ್ಸ್ ಡೇ ಅಂಗವಾಗಿ ಎಸ್.ವೈ.ಎಸ್ ಮೂಡುಬಿದಿರೆ ಸೆಂಟರ್ ಟೀಂ ಇಸಾಬಾ ವತಿಯಿಂದ ಮಧ್ಯಾಹ್ನ 3:30 ಗಂಟೆಗೆ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಲ್ ಮೂಡಬಿದಿರೆಯಲ್ಲಿ ಎಸ್.ವೈ.ಎಸ್ ಮೂಡುಬಿದಿರೆ ಸೆಂಟರ್ ಅಧ್ಯಕ್ಷರಾದ ಅಬ್ದುಲ್ ಸಲಾಂ ಮದನಿ ರವರ ಅಧ್ಯಕ್ಷತೆಯಲ್ಲಿ 6 ವೈದ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಎಸ್ ವೈ ಎಸ್ ಮೂಡಬಿದಿರೆ ಸೆಂಟರ್ ಟೀಂ ಇಸಾಬಾ ಅಮೀರ್ ಮುತ್ತಲಿಬ್ ರವರು ಗಣ್ಯರನ್ನು ಸ್ವಾಗತಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕೆ.ಜಿ.ಎನ್ ಮಿತ್ತೂರು ಮುಖ್ಯೋಪಾಧ್ಯಾಯರಾದ ಹುಸೈನ್ ಅಹ್ಸನಿ ಅಲ್ ಮುಈನಿ ಮಾರ್ನಾಡ್ ಸಂದೇಶ ಭಾಷಣ ಮಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಮೂಡಬಿದಿರೆಯ ಹಿರಿಯ ವೈದ್ಯಾಧಿಕಾರಿ ಡಾ. ಸಶೀಕಲ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಡಾ. ನೆಫಿಸ , ಡಾ. ಸಂಗೀತ , ಡಾ. ಸೈನಾಝ್, ಡಾ.ರೇವೆಂತ್, ಎಸ್.ವೈ.ಎಸ್ ಮೂಡಬಿದ್ರೆ ಸೆಂಟರ್ ಸೋಷಿಯಲ್ ಕಾರ್ಯದರ್ಶಿ ಅಬ್ದುಲ್ ಖಾದರ್ ಗುಂಡುಕಲ್ಲು, ಸಂಘಟನಾ ಕಾರ್ಯದರ್ಶಿ ಅಬ್ದುಲ್ ಜಬ್ಬಾರ್ ಮೂಡುಬಿದಿರೆ, ಸದಸ್ಯರಾದ ಉಮರಬ್ಬ ತೊಡಾರ್, ಅಬ್ದುಲ್ ಅಝೀಝ್ ಸಅದಿ ಮಾರ್ನಾಡ್, ಸಿದ್ದೀಕ್ ಸಖಾಫಿ ಮಾರ್ನಾಡ್, ಶರೀಫ್ ಹೊಸಂಗಡಿ, ಎಸ್ಸೆಸ್ಸೆಫ್ ಮೂಡಬಿದ್ರೆ ಸೆಕ್ಟರ್ ಅಧ್ಯಕ್ಷರಾದ ಇಕ್ಬಾಲ್ ಹನೀಫಿ ಮಾರ್ನಾಡ್, ಕ್ಯೂ.ಡಿ ಕಾರ್ಯದರ್ಶಿ ಸಿದ್ದೀಕ್ ಬಳ್ಕುಂಜೆ, ಕಲ್ಚರಲ್ ಕೌನ್ಸಿಲ್ ಕಾರ್ಯದರ್ಶಿ ರಿಳ್ವಾನ್ ಗುಂಡುಕಲ್ಲು, ಹಾಗೂ ಎಸ್ ವೈ ಎಸ್, ಎಸ್ಸೆಸ್ಸೆಫ್ ಕಾರ್ಯಕರ್ತರು, ನಾಯಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಎಸ್.ವೈ.ಎಸ್ ಮೂಡುಬಿದಿರೆ ಸೆಂಟರ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ (ಉಳ್ಳಾಲ) ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ