ದಮ್ಮಾಮ್: ಅಲ್ ಹಸ್ಸಾ ಕೆಸಿಎಫ್ ವತಿಯಿಂದ ಗ್ರ್ಯಾಂಡ್ ಈದ್ ಮೀಟ್ ಕೆಸಿಎಫ್ ಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ನೌಶಾದ್ ಅಮಾನಿ ಉಸ್ತಾದ್ ಉದ್ಘಾಟಿಸಿದರು.

ಸೆಕ್ಟರ್ ಶಿಕ್ಷಣ ಇಲಾಖೆಯ ಚೇರ್ಮನ್ ಇಬ್ರಾಹಿಮ್ ಸಅದಿ ಮಚ್ಚಂಪಾಡಿ ಈದ್ ಸಂದೇಶ ನೀಡಿದರು.
ಅನಾರೋಗ್ಯದಿಂದ ಬಳಲುತ್ತಿರುವ ಸೈಯ್ಯಿದ್ ಅಥಾವುಲ್ಲಾ ತಂಙಳ್ ಮಂಜೇಶ್ವರ, ಹಾಗೂ ಉಸ್ತಾದ್ ಕೆ.ಎಮ್ ಸಿದ್ದೀಖ್ ಮೋಂಟುಗೋಳಿ ಅವರಿಗೆ ವಿಶೇಷ ದುಆ ನಡೆಸಲಾಯಿತು.


ಅಬ್ದುಲ್ ರಹ್ಮಾನ್ ಕೈರಂಗಳ ಸಮಾಧಿ ಸಂದರ್ಶನ
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸೆಕ್ಟರ್ ಅಧ್ಯಕ್ಷ ಹಮೀದ್ ಕೈರಂಗಳ,ರಾಷ್ಟ್ರೀಯ ನಾಯಕ ಅಸ್ರು ಬಜ್ಪೆ,ಝೋನ್ ನಾಯಕರಾದ ಅಬೂಬಕ್ಕರ್ ಕಿಲ್ಲೂರು,ಹಾರಿಸ್ ಕಾಜೂರು, ಇಕ್ಬಾಲ್ ಗುಲ್ವಾಡಿ ಮತ್ತು ಇಸ್ಹಾಕ್ ಫಜೀರ್ ಭಾಗವಹಿಸಿದರು.
ಕಾರ್ಯಕ್ರಮವನ್ನು ಹಮೀದ್ ಕೈರಂಗಳ
ಸ್ವಾಗತಿಸಿ, ಕೊನೆಯಲ್ಲಿ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ