ಪುತ್ತೂರು : ಇಲ್ಲಿನ ಹೀರೆಬಂಡಾಡಿ ಬದ್ರಿಯಾ ಜುಮಾ ಮಸ್ಜಿದ್ ಆಡಳಿತ ಸಮಿತಿಯ 2021-22 ನೇ ಸಾಲಿನ ಮಹಾಸಭೆಯು ದಿನಾಂಕ 15/07/2022ರಂದು ಜುಮಾ ನಮಾಝಿನ ಬಳಿಕ ಬಹು ಶರಫುದ್ದೀನ್ ತಂಙಳ್ ಸಾಲ್ಮರ ಇವರ ಗೌರವಾಧ್ಯಕ್ಷತೆಯಲ್ಲಿ ಜರಗಿತು.
2022-23 ನೇ ಸಾಲಿನ ಹೊಸ ಆಡಳಿತ ಮಂಡಳಿಯ ಅಧ್ಯಕ್ಷರಾಗಿ, ಹಾಜಿ ಅಬೂಬಕರ್ ಬಿ ಕೆ, ಉಪಾಧ್ಯಕ್ಷರಾಗಿ ಸಲೀಂ ಮುರ, ಬಿ.ಎಚ್. ಇಲ್ಯಾಸ್ ಮದನಿ.
ಪ್ರಧಾನ ಕಾರ್ಯದರ್ಶಿಯಾಗಿ ಹಾಜಿ ಎ.ಎಚ್.ನಾಸಿರ್ ಮಾಸ್ಟರ್, ಜೊತೆ ಕಾರ್ಯದರ್ಶಿಗಳಾಗಿ, ಮಹಮ್ಮದ್ ಬಿ, ಅಬ್ದುಲ್ ಖಾದರ್ ಬಿ.ಟಿ.
ಕೋಶಾಧಿಕಾರಿಯಾಗಿ ಅಬ್ದುಲ್ ಖಾದರ್ ಹಾಜಿ ಬಿ.ಕೆ.
ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ
ಬಿ.ಟಿ ಮೊಹಮ್ಮದ್ ಹಾಜಿ, ಬಿ.ಕೆ ಯಾಕುಬ್ ಹಾಜಿ,
ಬಿ.ಕೆ ಅಬ್ದುಲ್ ರಹಿಮಾನ್ ಹಾಜಿ, ಹಮ್ಮಬ್ಬ ಶೌಕತ್ತು ಆಲಿ, ಇಸ್ಮಾಯಿಲ್ ಪುಳಿತ್ತಡಿ, ಸುಲೈಮಾನ್ ಅಲ್ ಸಫಾ, ಅಬ್ದುಲ್ ಹಮೀದ್ ಮುರ, ಬಿ.ಟಿ ಅಬ್ದುಲ್ ಬಶೀರ್, ಪಿ.ಮೊಹಮ್ಮದ್ ಹಾಜಿ, ಕಾಸಿಂ ಬಾಳೆಹಿತ್ತಿಲು, ಯಾಕುಬ್ ಬೆರೆಡೇಲ್, ಹಸೈನಾರ್ ಹಾಜಿ, ಸುಲೈಮಾನ್ ಪುಳಿತ್ತಡಿ ಇವರುಗಳನ್ನು ಆಯ್ಕೆ ಮಾಡಲಾಯಿತು.
ಸಲಹೆಗಾರರಾಗಿ ಸಿದ್ದೀಕ್ ಹಾಜಿ ಮೇದರಬೆಟ್ಟು ರನ್ನು ಆಯ್ಕೆ ಮಾಡಲಾಯಿತು.
ಬಿ.ಟಿ ಅಬ್ಬಾಸ್ ಮದನಿಯವರು ಧನ್ಯವಾದ ಸಲ್ಲಿಸಿದರು.
✍️ಹಾಜಿ. ಎ. ಎಚ್. ನಾಸರ್
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್