ಮುಈನುಸುನ್ನಾ ಅಧ್ಯಕ್ಷ ರಾದ ಸಯ್ಯಿದ್ ಶಹೀರ್ ಅಲ್ ಬುಖಾರಿ ಪೋಸೋಟ್ ತಂಙಳ್ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಮರ್ಕಝ್ ವೈಸ್ ಚಾನ್ಸೆಲರ್ ಡಾ ಹುಸೈನ್ ಸಖಾಫಿ ಚುಳ್ಳಿಕ್ಕೋಡ್ ಉದ್ಘಾಟಿಸಿದರು . ಮುಈನುಸುನ್ನಾ ಡೈರೆಕ್ಟರ್ ಕೆ.ಎಂ ಮುಸ್ತಫಾ ನಈಮಿ ಹಿಮಮಿ ಹಾವೇರಿ ಪ್ರಾಸ್ತಾವಿಕ ಮಾತನಾಡಿದರು.
ಎಂಟು ವರ್ಷಗಳ ಮುಂಚೆ ಸ್ಥಾಪಿತವಾದ ಈ ಸಂಸ್ಥೆಯಲ್ಲಿ ವಿದ್ಯಾರ್ಜಿಸಿದ 32 ವಿದ್ಯಾರ್ಥಿಗಳಿಗೆ ಹುಸ್ನೀ ಸನದನ್ನು ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದ್ ಪ್ರಧಾನ ಮಾಡಿ ಸನದುದಾನ ಪ್ರಭಾಷಣ ಗೈದರು. ಸಮಾರಂಭದಲ್ಲಿ ದಅವಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದವರಿಗೆ ನೀಡಲಾಗುವ ಸಯ್ಯಿದ್ ಉಮರುಲ್ ಫಾರೂಖ್ ತಂಙಳ್ ದಅವಾ ಅವಾರ್ಡನ್ನು GM ಮುಹಮ್ಮದ್ ಕಾಮಿಲ್ ಸಖಾಫಿ ಯವರಿಗೆ ನೀಡಿ ಪುರಸ್ಕರಿಸಲಾಯಿತು.
ಸಂಸ್ಥೆಯ ಉಪಾಧ್ಯಕ್ಷ ಸಯ್ಯಿದ್ ಮುನೀರುಲ್ ಅಹ್ದಲ್, ಹಾವೇರಿಯ ಪ್ರಮುಖ ವಿದ್ವಾಂಸರಾದ ಸಯ್ಯಿದ್ ರಿಫಾಯಿ ಬಾಷಾ, SYS ರಾಜ್ಯಾಧ್ಯಕ್ಷ ರಾದ ಅಬ್ದುಲ್ ರಶೀದ್ ಝೈನಿ ಕಾಮಿಲ್ ಸಖಾಫಿ , ಸಯ್ಯಿದ್ ಅತ್ಹರ್ ಸಖಾಫಿ ಸವಣೂರು ,SSF ಕೋಶಾಧಿಕಾರಿ ಹಾಫಿಝ್ ಸುಫಿಯಾನ್ ಸಖಾಫಿ ,ಆದಂ ಸಖಾಫಿ ಸೇರಿದಂತೆ ಹಲವು ಗಣ್ಯರು ಭಾಷಣಗೈದರು. ಕೋಶಾಧಿಕಾರಿ ಡಾ ಶೇಖ್ ಬಾವ ಹಾಜಿ ಉಪಸ್ಥಿತರಿದ್ದರು. ಸಯ್ಯಿದ್ ಅತ್ಹರ್ ಸಖಾಫಿ ಸ್ವಾಗತಿಸಿ ,ಮುಈನುಸುನ್ನ ಮ್ಯಾನೇಜರ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ