janadhvani

Kannada Online News Paper

ಕೋಮು ವೃಷಮ್ಯದಿಂದ ಮಸೂದ್ ಹತ್ಯೆ: ಹಂತಕರಿಗೆ ಕಠಿಣ ಶಿಕ್ಷೆಯಾಗಲಿ- ಮುಸ್ಲಿಂ ಜಮಾಅತ್

ಕ್ಷುಲ್ಲಕ ಕಾರಣಕ್ಕಾಗಿ ಒಂದು ಜೀವವನ್ನೇ ಕೊಲೆ ಮಾಡಿದ ಈ ಕ್ರೂರಿಗಳ ವಿರುಧ್ದ ಸಂಬಂಧಪಟ್ಟ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು
ಕೋಮು ವೈಷಮ್ಯದಿಂದ ನಡೆದಿರುವ ಈ ಕೊಲೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು

ಸರ್ಕಾರದ ವತಿಯಿಂದ ಮಸೂದ್ ನ ಕುಟುಂಬಕ್ಕೆ ಗರಿಷ್ಠ ಮಟ್ಟದ ಪರಿಹಾರ ನೀಡಬೇಕು.
ಕೊಲೆಗೆ ಕಾರಣರಾದ ಎಲ್ಲಾ ಆರೋಪಿಗಳ ವಿರುದ್ಧ ಮರ್ಡರ್ ಕೇಸ್ ದಾಖಲಿಸಬೇಕು ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾ ಸಮಿತಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಆಗ್ರಹಿಸಿದೆ ಮತ್ತು ಈ ಕ್ರೂರ ಕೃತ್ಯವನ್ನು ತೀವ್ರವಾಗಿ ಖಂಡಿಸಿದೆ.

error: Content is protected !! Not allowed copy content from janadhvani.com