ಸುಳ್ಯ ರಾಜಕೀಯ ಪಕ್ಷದ ಮುಖಂಡ ಪ್ರವೀಣ್ ನನ್ನು ದುಷ್ಕರ್ಮಿಗಳು ಹತ್ಯೆ ನಡೆಸಿದ್ದು ಖಂಡನೀಯ. ಜಿಲ್ಲೆಯಲ್ಲಿ ಮತೀಯ ಆಧಾರದಲ್ಲಿ ಇತ್ತೀಚೆಗೆ ದುರ್ಘಟನೆಗಳು ಸಂಭವಿಸುತ್ತಿರುವುದು ಅತ್ಯಂತ ಖೇದಕರವಾಗಿದೆ. ಇಂತಹ ಬೆಳವಣಿಗೆಗಳಿಂದ ಜಿಲ್ಲೆಯ ಶಾಂತಿ ಸುವ್ಯವಸ್ಥೆ ಕಾಪಾಡುವಿಕೆಗೆ ತೀವ್ರ ಭಂಗವಾಗುತ್ತದೆ. ಸುಳ್ಯದಲ್ಲಿ ಇತ್ತೀಚೆಗೆ ಮಸೂದ್ ಎಂಬ ಯುವಕನು ಇಂತಹ ಕೃತ್ಯಕ್ಕೆ ಬಲಿಯಾಗಿದ್ದಾನೆ. ಮತೀಯ ದ್ವೇಷದಿಂದ ಎಂದಿಗೂ ಜನರ ಜೀವನ ಸುಗಮವಾಗಿ ನಡೆಯಲಾರದು.
ಜಿಲ್ಲಾಡಳಿತ,ಪೊಲೀಸರು ಮತ್ತು ಸರಕಾರ ಮತೀಯ ದ್ವೇಷಿತ ಅಪರಾಧದ ಆರೋಪಿಗಳನ್ನು ಬಂಧಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಮತ್ತು ಜಿಲ್ಲೆಯಲ್ಲಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಗುಪ್ತಚರ ಸಂಸ್ಥೆ ಗಳನ್ನು ಸಕ್ರಿಯ ಗೊಳಿಸಬೇಕು.ಸಾರ್ವಜನಿಕರು ಈ ಘಟನೆಯ ಬಗ್ಗೆ ಯಾವುದೇ ಊಹಾಪೋಹ ವದಂತಿಗಳಿಗೆ ಕಿವಿ ಹಚ್ಚಿ ಗೊಂದಲ ಸೃಷ್ಟಿ ಮಾಡಬಾರದು.ಪೊಲೀಸರು ಈ ಕೃತ್ಯದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಮತ್ತು ಕೃತ್ಯದ ಹಿಂದಿನ ಸತ್ಯಾಂಶವನ್ನು ಪ್ರಕಟಿಸಬೇಕು.ಪೊಲೀಸರು ಈ ಘಟನೆಯಲ್ಲಿ ಸಮಗ್ರ ಕೂಲಂಕುಷ ತನಿಖೆ ನಡೆಸುವ ಬಗ್ಗೆ ಭರವಸೆ ಹೊಂದಿದ್ದೇವೆ.
ಕೆ.ಅಶ್ರಫ್.
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ