ಬೆಂಗಳೂರು: ಕೊಲೆಗಳು ಯಾವುದಕ್ಕೂ ಪರಿಹಾರವಲ್ಲ. ಸಮಾಜದಲ್ಲಿ ಅಶಾಂತಿ ಹುಟ್ಟಿಸಿ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುವವರಿದ್ದಾರೆ.ಅಂತಹ ದುಷ್ಕರ್ಮಿಗಳಿಂದಲೇ ಹಲವು ಕುಟುಂಬಗಳು ಅನಾಥರಾಗಿ ಮಾರ್ಪಟ್ಟಿದ್ದು,ನಾಗರಿಕ ಸಮಾಜವು ಅವರನ್ನು ಕಂಡರಿಯಬೇಕು.ಆದ್ದರಿಂದ ಸರಣಿ ಕೊಲೆಗಳು ಕೊನೆಗೊಳ್ಳಲಿ ಎಂದು ಎಸ್ಸೆಸ್ಸೆಫ್ ರಾಜ್ಯ ಸಮಿತಿ ಪತ್ರಿಕಾ ಪ್ರಕಟನೆಯಲ್ಲಿ ಆಗ್ರಹಿಸಿದೆ.
ತಪ್ಪಿತಸ್ಥರಿಗೆ ಕಾನೂನಿನ ಮೂಲಕ ಶಿಕ್ಷೆಯಾಗಬೇಕು. ಆದರೆ ಬೀದಿ ಕೊಲೆಗಳಿಂದಾಗಿ ರಾಜ್ಯದ ಜನಸಾಮಾನ್ಯರು ಭಯಭೀತರಾಗಿದ್ದಾರೆ. ಮಸೂದ್ ಹಾಗೂ ಪ್ರವೀಣ್ ಹತ್ಯೆಗಳೆರಡನ್ನೂ ಸರಕಾರವು ಸಮಾನ ದೃಷ್ಟಿಯಿಂದ ನೋಡಬೇಕು.
ಇಂತಹ ಸಂದರ್ಭಗಳ ದುರ್ಲಾಭ ಪಡೆಯುವವರ ಬಗ್ಗೆ ಸಮಾಜವು ಎಚ್ಚರದಲ್ಲಿರಬೇಕು. ಯಾವುದೇ ಪ್ರಕರಣಲ್ಲಿ ಒತ್ತಡದ ನೆಪದಲ್ಲಿ ಅಮಾಯಕರ ಬಂಧನವಾಗಬಾರದು. ಆ ನಿಟ್ಟಿನಲ್ಲಿ ಸರಕಾರ ಸೂಕ್ತ ಕ್ರಮಕೈಗೊಳ್ಳಬೇಕೆಂದು ಎಸ್ಸೆಸ್ಸೆಫ್ ಪತ್ರಿಕಾಪ್ರಕಟನೆಯಲ್ಲಿ ಆಗ್ರಹಿಸಿದೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ