ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸುಳ್ಯದ ಅಹಿತಕರ ಘಟನೆಗಳ ಬೆನ್ನಿಗೆ,ಇಂದು ಸುರತ್ಕಲ್ ನಲ್ಲಿ ಪೂರ್ವಯೋಜಿತ ವಾಗಿ ಮಂಗಳಪೇಟೆಯ ಫಾಝಿಲ್ ಎಂಬ ಯುವಕನನ್ನು ಅಂಗಡಿ ಮುಂಗಟ್ಟು ವಿನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ನಡೆಸಿದ್ದು ಖಂಡನೀಯ.
ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಕೋಮು ಪ್ರಚೋದಿತ ಘಟನೆಗಳು ನಿರಂತರ ಸಂಭವಿಸುತ್ತಿದ್ದು ಪೊಲೀಸು ಇಲಾಖೆಯ ಗುಪ್ತಚರ ವ್ಯವಸ್ಥೆ ಸಂಪೂರ್ಣ ವಿಫಲವಾಗಿ, ಸಂಭಾವ್ಯ ಅಹಿತಕರ ಘಟನೆಗಳನ್ನು ನಿರೀಕ್ಷಿಸುವ ಮಟ್ಟ ಸಂಪೂರ್ಣ ಕುಸಿದಿರುತ್ತದೆ. ಸುರತ್ಕಲ್ ನಲ್ಲಿ ನಡೆದ ಘಟನೆ ಅಮಾಯಕ ಯುವಕನ ಹತ್ಯೆ ಖಂಡನೀಯ. ಕ್ರಿಯೆಗೆ ಪ್ರತಿಕ್ರಿಯೆ ಖ್ಯಾತಿಯ ಮುಖ್ಯ ಮಂತ್ರಿ ಬೊಮ್ಮಾಯಿಯವರು ಜಿಲ್ಲೆಗೆ ಆಗಮಿಸಿದ ನಂತರ ನಡೆದ ಸುರತ್ಕಲ್ ಘಟನೆಗೂ ಅವರ ಹೇಳಿಕೆಗೂ ಸಾಮ್ಯತೆ ಕಾಣುತ್ತಿದೆ. ಈ ಘಟನೆಗೆ ಸರಕಾರ ಹೊಣೆ.ಪೊಲೀಸ್ ಉನ್ನತ ಅಧಿಕಾರಿಗಳು ಮದ್ಯ ಪ್ರವೇಶಿಸಿ ಸಾಮಾನ್ಯ ಜನರ ಪ್ರಾಣ ಆಸ್ತಿಗಳನ್ನು ರಕ್ಷಿಸಬೇಕಿದೆ.
ಕೆ.ಅಶ್ರಫ್.
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ