ಧರ್ಮಾಧಾರಿತ ರಾಜಕೀಯದಿಂದ
ಕರ್ನಾಟಕದಲ್ಲಿ ಕಳೆದ ಒಂದು ವರ್ಷದಿಂದ ನಿರಂತರವಾಗಿ ನಡೆಯುತ್ತಿರುವ ಕೋಮು ದೌರ್ಜನ್ಯಗಳಿಂದಾಗಿ ವಿದೇಶಿಗಳು ಕನ್ನಡಿಗರನ್ನು ವಕ್ರ ದೃಷ್ಟಿಯಿಂದ ನೋಡಿಕೊಳ್ಳುತ್ತಿದ್ದಾರೆ.
ರಾಜ್ಯದಲ್ಲಿ ಎರಡು ಸಮುದಾಯಗಳ ನಡುವೆ ನಡೆಯುತ್ತಿರುವ ಗಲಭೆ, ಅಮಾಯಕರ ಕೊಲೆ ಬಗ್ಗೆ
ವಿದೇಶಿಗಳು ಪರಸ್ಪರ ಮಾತನಾಡುವಾಗ ಮನಸ್ಸಿಗೆ ನೋವಾಗುತ್ತಿದೆ.
ಕರ್ನಾಟಕದಲ್ಲಿ ಎಂತೆಂತೆಲ್ಲಾ ಮುಖ್ಯಮಂತ್ರಿಗಳು ಬಂದು ಹೋಗಿದ್ದಾರೆ. ಕೋಮು ಗಲಭೆಯೂ ನಡೆದಿದೆ.ಆದರೆ, ಕರ್ನಾಟಕದಲ್ಲಿ ಈ ಮಟ್ಟದ ಅರಾಜಕತೆ ಎಂದೂ ನಡೆದಿಲ್ಲ.
ಕಾಮನ್ ಮ್ಯಾನ್’ ಎಂದು ಜನರಿಂದ ಚಪ್ಪಾಳೆ, ಸಿಳ್ಳೆ ಗಿಟ್ಟಿಸಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಕ್ಷರಶಃ ಕ್ರಿಮಿನಲ್ ಮ್ಯಾನ್ ಆಗಿದ್ದಾರೆ.
2023 ರ ವಿಧಾನ ಸಭೆ ಚುನಾವಣೆ ತನಕ ಬೊಮ್ಮಾಯಿ ಸರಕಾರ ಮುಂದುವರಿದರೆ ಇನ್ನಷ್ಟು ಅಮಾಯಕರ ಹೆಣಗಳು ಬೀಳುವುದರಲ್ಲಿ ಸಂಶಯವಿಲ್ಲ.
ಆದ್ದರಿಂದ ಕರ್ನಾಟಕದ ಸರ್ವಧರ್ಮೀಯರು ಒಂದಾಗಿ, ಒಗ್ಗಟ್ಟಾಗಿ ಬಸವರಾಜ ಬೊಮ್ಮಾಯಿಯ ರಾಜಿನಾಮೆಯನ್ನು ಒತ್ತಾಯಿಸಬೇಕೆಂದು ಗಲ್ಫ್ ಕನ್ನಡಿಗರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ