ಧರ್ಮಾಧಾರಿತ ರಾಜಕೀಯದಿಂದ
ಕರ್ನಾಟಕದಲ್ಲಿ ಕಳೆದ ಒಂದು ವರ್ಷದಿಂದ ನಿರಂತರವಾಗಿ ನಡೆಯುತ್ತಿರುವ ಕೋಮು ದೌರ್ಜನ್ಯಗಳಿಂದಾಗಿ ವಿದೇಶಿಗಳು ಕನ್ನಡಿಗರನ್ನು ವಕ್ರ ದೃಷ್ಟಿಯಿಂದ ನೋಡಿಕೊಳ್ಳುತ್ತಿದ್ದಾರೆ.
ರಾಜ್ಯದಲ್ಲಿ ಎರಡು ಸಮುದಾಯಗಳ ನಡುವೆ ನಡೆಯುತ್ತಿರುವ ಗಲಭೆ, ಅಮಾಯಕರ ಕೊಲೆ ಬಗ್ಗೆ
ವಿದೇಶಿಗಳು ಪರಸ್ಪರ ಮಾತನಾಡುವಾಗ ಮನಸ್ಸಿಗೆ ನೋವಾಗುತ್ತಿದೆ.
ಕರ್ನಾಟಕದಲ್ಲಿ ಎಂತೆಂತೆಲ್ಲಾ ಮುಖ್ಯಮಂತ್ರಿಗಳು ಬಂದು ಹೋಗಿದ್ದಾರೆ. ಕೋಮು ಗಲಭೆಯೂ ನಡೆದಿದೆ.ಆದರೆ, ಕರ್ನಾಟಕದಲ್ಲಿ ಈ ಮಟ್ಟದ ಅರಾಜಕತೆ ಎಂದೂ ನಡೆದಿಲ್ಲ.
ಕಾಮನ್ ಮ್ಯಾನ್’ ಎಂದು ಜನರಿಂದ ಚಪ್ಪಾಳೆ, ಸಿಳ್ಳೆ ಗಿಟ್ಟಿಸಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಕ್ಷರಶಃ ಕ್ರಿಮಿನಲ್ ಮ್ಯಾನ್ ಆಗಿದ್ದಾರೆ.
2023 ರ ವಿಧಾನ ಸಭೆ ಚುನಾವಣೆ ತನಕ ಬೊಮ್ಮಾಯಿ ಸರಕಾರ ಮುಂದುವರಿದರೆ ಇನ್ನಷ್ಟು ಅಮಾಯಕರ ಹೆಣಗಳು ಬೀಳುವುದರಲ್ಲಿ ಸಂಶಯವಿಲ್ಲ.
ಆದ್ದರಿಂದ ಕರ್ನಾಟಕದ ಸರ್ವಧರ್ಮೀಯರು ಒಂದಾಗಿ, ಒಗ್ಗಟ್ಟಾಗಿ ಬಸವರಾಜ ಬೊಮ್ಮಾಯಿಯ ರಾಜಿನಾಮೆಯನ್ನು ಒತ್ತಾಯಿಸಬೇಕೆಂದು ಗಲ್ಫ್ ಕನ್ನಡಿಗರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ