ಮಂಗಳೂರು: ಜಿಲ್ಲೆಯಲ್ಲಿ ನಡಯುತ್ತಿರುವ ಅಹಿತಕರ ಘಟನೆಗಳು ಖಂಡನೀಯ ಮತ್ತು ವಿಷಾದನೀಯ. ಯಾವುದೇ ಕಾರಣಕ್ಕೂ ಶಾಂತಿ ಕದಡದಂತೆ ಎಚ್ಚರಿಕೆ ವಹಿಸಿ, ಕಾನೂನು ಕೈಗೆತ್ತಿಕೊಲ್ಲದಿರಿ, ಕಾನೂನನ್ನು ಗೌರವಿಸಿ ಎಲ್ಲರೂ ಶಾಂತಿ ಸೌಹಾರ್ದ ಕಾಪಾಡಬೇಕೆಂದು ವಿನಂತಿಸುತಿದ್ದೇನೆ.
ಸರಕಾರ ಮತ್ತು ಗೃಹ ಇಲಾಖೆ ಈ ಬಗ್ಗೆ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಈಗ ನಡೆದಿರುವ ಮೂರು ಅಮಾಯಕರ ಕೊಲೆಗೆ ಕಾನೂನು ರೀತಿಯ ಶಿಕ್ಷೆ ನೀಡಬೇಕು ಎಂದು ಖಾಝಿ ಮಾಣಿ ಉಸ್ತಾದ್ ಆಗ್ರಹಿಸಿದರು.
ಸಂಂಧಪಟ್ಟ ನಾಯಕರು ತಮ್ಮ ತಮ್ಮ ಮೊಹಲ್ಲಾಗಳಲ್ಲಿ ಈ ಬಗ್ಗೆ ಶಾಂತಿಯ ಸಂದೇಶವನ್ನು ನೀಡಬೇಕೆಂದು ಉಡುಪಿ,ಹಾಸನ ,ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಶೈಖುನಾ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ