ಮಂಗಳೂರು: ಜಿಲ್ಲೆಯಲ್ಲಿ ನಡಯುತ್ತಿರುವ ಅಹಿತಕರ ಘಟನೆಗಳು ಖಂಡನೀಯ ಮತ್ತು ವಿಷಾದನೀಯ. ಯಾವುದೇ ಕಾರಣಕ್ಕೂ ಶಾಂತಿ ಕದಡದಂತೆ ಎಚ್ಚರಿಕೆ ವಹಿಸಿ, ಕಾನೂನು ಕೈಗೆತ್ತಿಕೊಲ್ಲದಿರಿ, ಕಾನೂನನ್ನು ಗೌರವಿಸಿ ಎಲ್ಲರೂ ಶಾಂತಿ ಸೌಹಾರ್ದ ಕಾಪಾಡಬೇಕೆಂದು ವಿನಂತಿಸುತಿದ್ದೇನೆ.
ಸರಕಾರ ಮತ್ತು ಗೃಹ ಇಲಾಖೆ ಈ ಬಗ್ಗೆ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಈಗ ನಡೆದಿರುವ ಮೂರು ಅಮಾಯಕರ ಕೊಲೆಗೆ ಕಾನೂನು ರೀತಿಯ ಶಿಕ್ಷೆ ನೀಡಬೇಕು ಎಂದು ಖಾಝಿ ಮಾಣಿ ಉಸ್ತಾದ್ ಆಗ್ರಹಿಸಿದರು.
ಸಂಂಧಪಟ್ಟ ನಾಯಕರು ತಮ್ಮ ತಮ್ಮ ಮೊಹಲ್ಲಾಗಳಲ್ಲಿ ಈ ಬಗ್ಗೆ ಶಾಂತಿಯ ಸಂದೇಶವನ್ನು ನೀಡಬೇಕೆಂದು ಉಡುಪಿ,ಹಾಸನ ,ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಶೈಖುನಾ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ