ಹಿಜರಿ ಇಸ್ಲಾಂ ಚರಿತ್ರೆಯ ಮೈಲುಗಲ್ಲು
ಕೆಸಿಎಫ್ ಕುವೈತ್ ಸೌತ್ ಝೋನ್ ವತಿಯಿಂದ ಹಿಜರೀ ಸಂದೇಶ ಕಾರ್ಯಕ್ರಮವು ಜು.29 ರಂದು ಮೆಹಬೂಲದಲ್ಲಿ ಸೌತ್ ಝೋನ್ಅಧ್ಯಕ್ಷ ಜನಾಬ್ sm ಉಮರಬ್ಬ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ರಾಷ್ಟ್ರೀಯ ಸಮಿತಿಯ ಶಿಕ್ಷಣ ವಿಭಾಗದ ಅಧ್ಯಕ್ಷ ಬಹುಮಾನ್ಯ ಬಾದುಶಾ ಸಖಾಫಿಯವರ ಪ್ರಾರ್ಥನೆಯೊಂದಿಗೆ ಕೆಸಿಎಫ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಬಹು: ಹುಸೈನ್ ಎರ್ಮಾಡ್ ರವರು ಉದ್ಘಾಟಿಸಿದರು.

ಸೌತ್ ಝೋನ್ ಕಾರ್ಯದರ್ಶಿ ಮುನೀರ್ ಕಾರ್ಕಳ ರವರು ಸ್ವಾಗತಿಸಿದರು. ರಾಷ್ಟ್ರೀಯ ಸಮಿತಿಯ ಶಿಕ್ಷಣ ವಿಭಾಗದ ಅಧ್ಯಕ್ಷ ಬಹುಮಾನ್ಯ ಬಾದುಶಾ ಸಖಾಫಿ ಉಸ್ತಾದ್ ಹಾಗೂ ಮೆಹಬುಲ ಸೆಕ್ಟರ್ ಶಿಕ್ಷಣ ಅಧ್ಯಕ್ಷರಾದ ಬಹುಮಾನ್ಯ ಅಶ್ರಫ್ ಸಖಾಫಿ ಉಸ್ತಾದ್ ಮತ್ತು ರಾಷ್ಟ್ರೀಯ ಸಮಿತಿಯ ಪಬ್ಲಿಕೇಶನ್ ವಿಭಾಗದ ಅಧ್ಯಕ್ಷರಾದ ಬಹುಮಾನ್ಯ ಸಾಹುಲ್ ಹಮೀದ್ ಸಅದಿ ಝುಹುರಿ ಆಶಂಸ ಭಾಷಣ ಮಾಡಿದರು.
ಅದೇ ರೀತಿ ಹಿಜರಿ ಸಂದೇಶ ಭಾಷಣವನ್ನು ಕೆಸಿಎಫ್ ರಾಷ್ಟ್ರೀಯ ಸಮಿತಿಯ ಸಂಘಟನಾ ಅಧ್ಯಕ್ಷರಾದ ಬಹುಮಾನ್ಯ ಉಮರ್ ಝುಹುರಿ ಉಸ್ತಾದ್ ರವರು ನಿರ್ವಹಿಸಿದರು. ಕೊನೆಯಲ್ಲಿ ಬಹು: ಹುಸೈನ್ ಎರ್ಮಾಡ್ ಉಸ್ತಾದರು ದುವಾ ಮಾಡಿದರು ಹಾಗೂ ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸಮಿತಿಯ ನಾಯಕರು ಝೋನ್ ನಾಯಕರು ಸೆಕ್ಟರ್ ನಾಯಕರು ಮತ್ತು ಎಲ್ಲಾ ಕೆಸಿಎಫ್ ನ ಸದಸ್ಯರು ಭಾಗವಹಿಸಿದ್ದರು. ಮೆಹಬುಲ ಸೆಕ್ಟರ್ ಕಾರ್ಯದರ್ಶಿ ಜನಾಬ್ ಸಮೀರ್ ಕಮಲಾಪುರ ಧನ್ಯವಾದಗೈದರು.
ವರದಿ ಇಬ್ರಾಹಿಂ ವೇಣೂರು ಪಬ್ಲಿಕೇಶನ್ ವಿಭಾಗ ಕುವೈಟ್


















ಇನ್ನಷ್ಟು ಸುದ್ದಿಗಳು
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ