ಬೆಂಗಳೂರು: ಎಸ್ .ಎಸ್ .ಎಫ್ ಬೆಂಗಳೂರು ಜಿಲ್ಲೆ ಹಮ್ಮಿಕೊಂಡಿದ್ದ ಕ್ಯಾಂಪಸ್ ಅಸೆಂಬ್ಲಿ ವಿದ್ಯಾರ್ಥಿ ಸಂಗಮ ಜು. 31ರಂದು ಅಲ್ ಅಮೀನ್ ಕಾಲೇಜಿನಲ್ಲಿ ನಡೆಯಿತು.
ಸಮಾರಂಭದಲ್ಲಿ ಸಯ್ಯದ್ ಇಬ್ರಾಹಿಂ ಬಾಫಕಿ ತಂಗಳ್ ಅವರು ದುಆ ನೆರವೇರಿಸಿದರು.
ಅಲ್ ಅಮೀನ್ ವಿದ್ಯಾಸಂಸ್ಥೆಗಳ ಚಯರ್ಮ್ಯಾನ್ ಉಮರ್ ಇಸ್ಮಾಯಿಲ್ ಖಾನ್ ಸಭೆಯನ್ನು ಉದ್ಘಾಟಿಸಿದರು.

ಸಭೆಯ ಅಧ್ಯಕ್ಷತೆಯನ್ನು ಎಸ್ ಎಸ್ ಎಫ್ ಬೆಂಗಳೂರು ಜಿಲ್ಲಾಧ್ಯಕ್ಷರಾದ ಸಂಶುದ್ದೀನ್ ಅಝ್ಹರಿ ಅವರು ವಹಿಸಿದ್ದರು.
ಸಮಾರಂಭದಲ್ಲಿ ಅಬ್ದುಲ್ ಅಝೀಝ್ ಅವರು ನವ ಭಾರತದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಹಾಗೂ ನಾಸಿರ್ ಬಜ್ಪೆಯವರು ಗ್ಲೋಬಲ್ ಒಪರ್ಚುನಿಟಿಸ್ ಎಂಬ ವಿಷಯವನ್ನು ಮಂಡಿಸಿದರು.
ಅಬಿದ್ ಲುತುಫಿ ಹಾಗೂ ಜಝೀಲ್ ಅಹ್ಸನಿ ಅವರು ಇತರೆ ವಿಷಯಗಳಲ್ಲಿ ತರಗತಿ ನಡೆಸಿ ಕೊಟ್ಟರು.
ಸಭೆಯಲ್ಲಿ ಮುಜೀಬ್ ಸಖಾಫಿ ,ಇಬ್ರಾಹಿಂ ಸಖಾಫಿ ಪಯೋಟ ,ಅಬ್ದುರ್ರಹ್ಮಾನ್ ಹಾಜಿ ,ಶಾಫಿ ಸ’ಅದಿ ಮೆಜೆಸ್ಟಿಕ್ ,ಶಿಹಾಬ್ ಮಡಿವಾಳ ,ಶಬೀಬ್ ಅಲ್ಸೂರ್ ಹಾಗೂ ಸುನ್ನೀ ಸಂಘಸಂಸ್ಥೆಗಳ ನೇತಾರರು ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಜಿಲ್ಲೆಯ 140 ಕ್ಕೂ ಮಿಕ್ಕ ಕಾಲೇಜ್’ನ ವಿಧ್ಯಾರ್ಥಿಗಳು ಭಾಗವಹಿಸಿದರು .
ಸಿನಾನ್ ಭಟ್ಕಳ್ ಸ್ವಾಗತಿಸಿ,
ನಿಝಾರ್ ಅಲ್ ಖಾದಿರಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ