ಮಂಗಳೂರು: ಕರಾವಳಿ ಕರ್ನಾಟಕದ ವಿಷಯದಲ್ಲಿ ರಾಜ್ಯದ ಜನರು ಹೆಮ್ಮೆ ಪಡುವ ಕಾಲವೊಂದಿತ್ತು. ಆದರೆ ಇತ್ತೀಚಿಗಿನ ಹಲವು ದಶಕಗಳಿಂದ ಕರಾವಳಿ ಜಿಲ್ಲೆಯ ಜನತೆಯನ್ನು ಮತೀಯ ಧ್ರುವೀಕರಣ ಕಾರಣದಿಂದ ವಿಭಜಿಸುತ್ತಾ ಬಂದು, ಜನರು ಪ್ರಸ್ತುತ ಸಾಮಾನ್ಯ ಬದುಕು ನಿರ್ವಹಿಸುವ ಕನಿಷ್ಠ ಸಾಮರ್ಥ್ಯದಿಂದ ವಂಚಿತಾರಗಿದ್ದಾರೆ.
ಜಿಲ್ಲೆಯ ಉದ್ಯಮ, ಶಿಕ್ಷಣ, ಶಾಂತಿ ಸುವ್ಯವಸ್ಥೆ ದಿನೇ ದಿನೇ ಕುಸಿಯುವ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ. ವಾಣಿಜ್ಯ ಮಳಿಗೆಗಳು ಜಿಲ್ಲೆಯಿಂದ ವಲಸೆ ಪ್ರಾರಂಭಿಸಿದೆ.ಕಳೆದ ಹಲವು ದಿನಗಳಿಂದ ಜನರಿಗೆ ಬೇಡದ ನಿಷೇದಾಜ್ಞೆ ಜಾರಿಯಲ್ಲಿದೆ.
ಜನತೆಗೆ ಜಿಲ್ಲಾಡಳಿತ, ಸರ್ಕಾರ ಮತ್ತು ಸರ್ಕಾರೇತರ ಶಿಕ್ಷಣ ಸಂಸ್ಥೆಗಳು, ಸ್ವಯಂ ಸೇವಕರ ನೆರವಿನಿಂದ ಜನತೆಗೆ ನೈತಿಕ ಉತ್ತೇಜನ ನೀಡಿ ಸಾಮರಸ್ಯ ಬೆಸೆಯಲು ಖ್ಯಾತ ದಾರ್ಶನಿಕರಾದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪ್ರಸಿದ್ಧ ಮಾತುಗಳನ್ನು ಅಂಗೀಕರಿಸಿ ‘ ಒಂದೇ ಕುಲ – ಮತ – ದೇವರು ‘ ಎಂಬ ಧ್ಯೇಯ ವಾಕ್ಯ ಘೋಷಣೆಯ ಪ್ರಚಾರ ಮೂಲಕ ಜಿಲ್ಲೆಯಲ್ಲಿ ಶಾಂತಿ ಸ್ಥಾಪನೆಗೆ ಮುಂದಾಗಲಿ.
ಜನರು ಅತ್ಯಂತ ಶೀಘ್ರ ಸಹಜ ಜೀವನಕ್ಕೆ ಮರಳುವ ಶಾಂತಿ ಸುವ್ಯವಸ್ಥೆ ಸ್ಥಾಪನೆಗೆ ಜಿಲ್ಲಾಡಳಿತ ಮಾದರಿಯಾಗಲಿ, ಅದರೊಂದಿಗೆ ಜನರು ಸುಳ್ಳು ಸುದ್ದಿಗಳ ಬಗ್ಗೆ ಎಚ್ಚರ ವಹಿಸಿ,ಗೊಂದಲಗಳಿಂದ ದೂರ ಉಳಿಯಲು ಪ್ರಯತ್ನಿಸಲಿ ಎಂದು ಕೆ.ಅಶ್ರಫ್.
(ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ) ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?