ಇತ್ತೀಚೆಗೆ ನಿಧನರಾದ ಕೇರಳ ಮುಸ್ಲಿಂ ಜಮಾಅತ್ ನಾಯಕ, ಪ್ರಸಿದ್ಧ ವಾಗ್ಮಿ ಎನ್.ಅಬ್ದುಲ್ಲತೀಫ್ ಸಅದಿ ಅವರ, ಕಣ್ಣೂರು ಜಿಲ್ಲೆಯ ಪಯಶ್ಶಿಯಲ್ಲಿರುವ ಮನೆಗೆ ಕರ್ನಾಟಕ ಸುನ್ನೀ ಸಂಘಟನೆಗಳ ಪ್ರತಿನಿಧಿಗಳು ಭೇಟಿ ನೀಡಿ ಪ್ರಾರ್ಥನೆ ನಡೆಸಿ ಸಾಂತ್ವನ ಹೇಳಿದರು.

ರಾಜ್ಯ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷ ಯು.ಕೆ.ಮುಹಮ್ಮದ್ ಸಅದಿ ವಳವೂರು, ಎಸ್.ವೈ.ಎಸ್.ರಾಜ್ಯಾಧ್ಯಕ್ಷ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್, ರಾಜ್ಯ ಸಮಿತಿ ಸದಸ್ಯ ಮಲ್ಲೂರು ಅಶ್ರಫ್ ಸಅದಿ, ಕರ್ನಾಟಕ ಮಜ್ಲಿಸುಲ್ ಉಲಮಾಇ ಸ್ಸಅದಿಯ್ಯೀನ್ ಪ್ರಧಾನ ಕಾರ್ಯದರ್ಶಿ ಕೆ.ಎಚ್.ಇಸ್ಮಾಯಿಲ್ ಸಅದಿ ಕಿನ್ಯ, ಎಸ್.ವೈ. ಎಸ್. ದ.ಕ.ಈಸ್ಟ್ ಜಿಲ್ಲಾ ಕೋಶಾಧಿಕಾರಿ ಜಿ.ಮುಹಮ್ಮದ್ ಕುಂಞಿ ಉಪ್ಪಿನಂಗಡಿ ನಿಯೋಗದಲ್ಲಿದ್ದರು.
ಬಳಿಕ ಪಯಶ್ಶಿ ಜುಮಾ ಮಸ್ಜಿದ್ನ ಪರಿಸರದಲ್ಲಿರುವ ಖಬರ್ ಸ್ಥಾನದಲ್ಲಿ ಝಿಯಾರತ್ ನಿರ್ವಹಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ