ಇತ್ತೀಚೆಗೆ ನಿಧನರಾದ ಕೇರಳ ಮುಸ್ಲಿಂ ಜಮಾಅತ್ ನಾಯಕ, ಪ್ರಸಿದ್ಧ ವಾಗ್ಮಿ ಎನ್.ಅಬ್ದುಲ್ಲತೀಫ್ ಸಅದಿ ಅವರ, ಕಣ್ಣೂರು ಜಿಲ್ಲೆಯ ಪಯಶ್ಶಿಯಲ್ಲಿರುವ ಮನೆಗೆ ಕರ್ನಾಟಕ ಸುನ್ನೀ ಸಂಘಟನೆಗಳ ಪ್ರತಿನಿಧಿಗಳು ಭೇಟಿ ನೀಡಿ ಪ್ರಾರ್ಥನೆ ನಡೆಸಿ ಸಾಂತ್ವನ ಹೇಳಿದರು.

ರಾಜ್ಯ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷ ಯು.ಕೆ.ಮುಹಮ್ಮದ್ ಸಅದಿ ವಳವೂರು, ಎಸ್.ವೈ.ಎಸ್.ರಾಜ್ಯಾಧ್ಯಕ್ಷ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್, ರಾಜ್ಯ ಸಮಿತಿ ಸದಸ್ಯ ಮಲ್ಲೂರು ಅಶ್ರಫ್ ಸಅದಿ, ಕರ್ನಾಟಕ ಮಜ್ಲಿಸುಲ್ ಉಲಮಾಇ ಸ್ಸಅದಿಯ್ಯೀನ್ ಪ್ರಧಾನ ಕಾರ್ಯದರ್ಶಿ ಕೆ.ಎಚ್.ಇಸ್ಮಾಯಿಲ್ ಸಅದಿ ಕಿನ್ಯ, ಎಸ್.ವೈ. ಎಸ್. ದ.ಕ.ಈಸ್ಟ್ ಜಿಲ್ಲಾ ಕೋಶಾಧಿಕಾರಿ ಜಿ.ಮುಹಮ್ಮದ್ ಕುಂಞಿ ಉಪ್ಪಿನಂಗಡಿ ನಿಯೋಗದಲ್ಲಿದ್ದರು.
ಬಳಿಕ ಪಯಶ್ಶಿ ಜುಮಾ ಮಸ್ಜಿದ್ನ ಪರಿಸರದಲ್ಲಿರುವ ಖಬರ್ ಸ್ಥಾನದಲ್ಲಿ ಝಿಯಾರತ್ ನಿರ್ವಹಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ