ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಈ ಸಂಧರ್ಭದಲ್ಲಿ ಜನರಿಗೆ ದೇಶ ಪ್ರೇಮದ ಪಾಠ ಹಿಂದೆಂದಿಗಿಂತಲೂ ಪ್ರಸ್ತುತ ಹೆಚ್ಚು ಅಗತ್ಯವಿದೆ. ಹಲವರಿಗೆ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷಗಳ ನಂತರ ಈ ದೇಶದ ತ್ರಿವರ್ಣ ಧ್ವಜದ ಮೇಲೆ ಇನ್ನಿಲ್ಲದ ಪ್ರೀತಿ ಹುಕ್ಕಿ ಹರಿಯಲು ಆರಂಭಿಸಿದೆ.
ಇದು ಅತ್ಯಂತ ಉತ್ತಮ ಬೆಳವಣಿಗೆ.ಆದರೆ ಭಾರತದ ರಾಷ್ಟ್ರ ಧ್ವಜಕ್ಕೆ ಅದರದೇ ಆದ ಮಹತ್ವ ಗೌರವ ಇದೆ.ರಾಷ್ಟ್ರಧ್ವಜವಾದ ತ್ರಿವರ್ಣ ಧ್ವಜವನ್ನು ಭಾರತ ದೇಶದ ಅಭಿಮಾನದಿಂದ ಸಮರ್ಪಕ ರೀತಿಯಲ್ಲಿ ಬಳಕೆ ಮಾಡಬೇಕು.ತಪ್ಪಿದಲ್ಲಿ ರಾಷ್ಟ್ರ ದೇಶಕ್ಕೆ ನೀಡುವ ಅಗೌರವ ವಾಗುತ್ತದೆ.
ಈ ವರೆಗೆ ಹಲವು ಧ್ವಜಗಳನ್ನು ಹಿಡಿದು ಪುಂಡತನ ಮೆರೆದವರ ದುಷ್ಟ ಹಸ್ತದಲ್ಲಿ ದೇಶದ ಧ್ವಜವು ಅಗೌರವ ಗೊಳ್ಳಬಾರದು. ಆದುದರಿಂದ ರಾಷ್ಟ್ರ ಧ್ವಜ ಉಪಯೋಗದ ಬಗ್ಗೆ ಅಂತವರಿಗೆ ತರಬೇತಿ ನೀಡುವ ಕಾರ್ಯವನ್ನು ಸರಕಾರ ಮಾಡಲಿ. ರಾಷ್ಟ್ರ ಧ್ವಜವನ್ನು ಸಗಟು ನೆಲೆಯಲ್ಲಿ ವಿತರಿಸುವಾಗ ಜವಾಬ್ದಾರಿತರು ಎಚ್ಚರಿಕೆ ವಹಿಸುವುದು ಸೂಕ್ತ.
ರಾಷ್ಟ್ರ ದೇಶಕ್ಕೆ ಅವಮಾನ ಗೈಯುವ ವಿಷಯದಲ್ಲಿ ಇಲ್ಲಿನ ನೈಜ ದೇಶ ಪ್ರೇಮಿ ಪ್ರಜೆಗಳನ್ನು ವಿನಾ ಕಾರಣ ಗುರಿಯಾಗಿಸುವ ಷಡ್ಯಂತ್ರದ ಅಪಾಯವನ್ನು ಅರಿತು ಕೊಳ್ಳಬೇಕಾಗಿದೆ ಎಂದು ಕೆ.ಅಶ್ರಫ್(ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ