SYS ಕೆಮ್ಮಾಯಿ ವತಿಯಿಂದ ಭಾರತ ದ 75 ನೇ ಸ್ವಾತಂತ್ರ್ಯ ಅಮ್ರತ ಮಹೋತ್ಸವವನ್ನು ಕೆಮ್ಮಾಯಿ SYS ಕಛೇರಿ ಮುಂಭಾಗ ವಿಜ್ರಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮ ದ ಅಧ್ಯಕ್ಷತೆಯನ್ನು SYS ಕೆಮ್ಮಾಯಿ ಅಧ್ಯಕ್ಷ ರಾದ ಅಬ್ದುಲ್ ರಹಿಮಾನ್ ವಹಿಸಿದರು. SYS ಕೆಮ್ಮಾಯಿ ಕಾರ್ಯದರ್ಶಿ ಅಬ್ದುಲ್ ರಫೀಕ್ ಸಖಾಫಿ ಬಳ್ಳಾರಿ ಸ್ವಾಗತಿಸಿದರು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅಧ್ಯಕ್ಷರು, ಭಾರತದ ಸ್ವಾತಂತ್ರ್ಯ ಕ್ಕಾಗಿ ಜಾತಿ ಮತ ಧರ್ಮ ಭಾಷೆ ಯ ಭೇದಭಾವ ವಿಲ್ಲದೆ ಎಲ್ಲರೂ ಒಗ್ಗಟ್ಟಾಗಿ ಹೋರಾಡಿ ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ, ಅದನ್ನು ಕಾಪಾಡಿಕೊಂಡು ಹೋಗುವುದು ಹಾಗೂ ಎಲ್ಲಾ ದುಷ್ಟ ಶಕ್ತಿಗಳ ವಿರುದ್ಧ ಒಗ್ಗಟ್ಟಾಗಿ ಹೋರಾಡಿ ಆ ಸ್ವಾತಂತ್ರ್ಯ ವನ್ನು ರಕ್ಷಿಸಬೇಕೆಂದು ಕರೆನೀಡಿದರು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ರಾದ ಅಬ್ದುಲ್ ಶಕೂರ್, ಅಬ್ದುಲ್ ನಾಸಿರ್, ಅಬ್ದುಲ್ ಬಶೀರ್, ಸಂಶುದ್ದೀನ್ ಕೆಮ್ಮಾಯಿ, ಅಬ್ದುಲ್ ರಫೀಕ್ ಮುಂತಾದವರು ಉಪಸ್ಥಿತರಿದ್ದರು.
ಇಸಾಬ ಕಾರ್ಯದರ್ಶಿ ಅಬ್ದುಲ್ ಅಝೀಝ್ ವಂದಿಸಿದರು.ಕೊನೆಯಲ್ಲಿ ಸಾರ್ವಜನಿಕರಿಗೆ ಸಿಹಿತಿಂಡಿ ವಿತರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್