ಕೊಯ್ಯೂರು : ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸಿರಾಜುಲ್ ಹುದಾ ಮಸೀದಿ ಉಣ್ಣಾಲು ಇಲ್ಲಿನ ವಠಾರದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.
SSF,SYS,SBS ಕಾರ್ಯಕರ್ತರು, ಜಮಾಅತ್ ಕಮಿಟಿಯ ನಾಯಕರು ಊರಿನ ಹಿರಿಯ ಕಿರಿಯ ನಾಗರಿಕರು ಭಾಗವಹಿಸಿದ ಪ್ರಸ್ತುತ ಕಾರ್ಯಕ್ರಮವನ್ನು ಉಣ್ಣಾಲು ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷರಾದ ಲತೀಫ್ ಉಣ್ಣಾಲು ಅಧ್ಯಕ್ಷತೆ ವಹಿಸಿ ಧ್ವಜಾರೋಹಣ ನೆರವೇರಿಸಿದರು.
ಜಮಾಅತ್ ನ ಗೌರವಾನ್ವಿತ ಖತೀಬ್ ಉಸ್ತಾದ್ ಜುನೈದ್ ರಝಾ ಅಲ್ ಅಝ್ಹರಿ ಪ್ರಾರ್ಥನೆ ನಿರ್ವಹಿಸಿ ಸಂದೇಶ ಭಾಷಣ ಮಾಡಿದರು, ಅಧ್ಯಾಪಕರಾದ ಫಾರೂಖ್ ಸಅದಿ ಉಸ್ತಾದ್ ಪ್ರತಿಜ್ಞಾ ವಿಧಿ ಬೋಧಿಸಿದರು.
SBS ಅಧ್ಯಕ್ಷರಾದ ಮುಸ್ತಫಾ ಸ್ವಾಗತಿಸಿ ರಹ್ಮಾನ್ ನಿರೂಪಿಸಿದರು SSF ಕೊಯ್ಯೂರು ಶಾಖೆ ಯ ಅಧ್ಯಕ್ಷರಾದ ಖಾದರ್ ಅಮ್ಜದಿ ಕಾರ್ಯದರ್ಶಿ ಅಮೀರ್ ಪ್ರಾಸ್ತಾವಿಕವಾಗಿ ಮಾತನಾಡಿದರು, ಜಮಾಅತ್ ಕಮಿಟಿಯ ಪ್ರ.ಕಾರ್ಯದರ್ಶಿ ಬಶೀರ್ ಉಣ್ಣಾಲು, ಕೋಶಾಧಿಕಾರಿ ಅಬ್ಬಾಸ್ ಸಹಿತ ಊರಿನ ಪ್ರಮುಖರು ಉಪಸ್ಥಿತರಿದ್ದರು.ಅಹಮದ್ ಬಾರಿಹ್ ವಂದಿಸಿದರು .
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್