ಸ್ವಾತಂತ್ರ್ಯ ಅಮ್ರತ ಮಹೋತ್ಸವವನ್ನು ಮದ್ದಡ್ಕ ನೂರುಲ್ ಹುದಾ ಜುಮಾ ಮಸ್ಜಿದ್ ಮುಂಭಾಗ ವಿಜ್ರಂಭಣೆಯಿಂದ ಆಚರಿಸಲಾಯಿತು..
ನೂರುಲ್ ಹುದಾ ಜುಮಾ ಮಸ್ಜಿದ್ ಮದ್ದಡ್ಕ ಅಧ್ಯಕ್ಷರಾದ ಯುನೂಸ್ ಅಮೀನ್ ಧ್ವಜಾರೋಹಣವನ್ನು ನೆರವೇರಿಸಿದರು, ಮುಹಮ್ಮದ್ ಶರೀಫ್ ಲತೀಫಿ ಸದರ್ ಉಸ್ತಾದ್ ನೂರುಲ್ ಹುದಾ ಮದರಸ ಮದ್ದಡ್ಕ ದುಆ ನೆರವೇರಿಸಿದರು, ಸಿನಾನ್ ಸಖಾಫಿ ಮುಅಲ್ಲಿಂ ನೂರುಲ್ ಹುದಾ ಮದರಸ ಮದ್ದಡ್ಕ ರವರು ಭಾರತದ ಸ್ವಾತಂತ್ರ್ಯಕ್ಕಾಗಿ ಜಾತಿ ಮತ ಭೇದವಿಲ್ಲದೆ ಎಲ್ಲರೂ ಒಗ್ಗಟ್ಟಾಗಿ ಹೋರಾಡಿ ಗಳಿಸಿದ ಸ್ವಾತಂತ್ರ್ಯವನ್ನು ಕಾಪಾಡುವುದು ಪ್ರತೀ ಬಾರತೀಯ ಪ್ರಜೆಯ ಕರ್ತವ್ಯ, ವಿರುದ್ಧವಾಗಿ ನಡೆದುಕೊಳ್ಳುವ ಫ್ಯಾಸಿಸ್ಟ್ ಶಕ್ತಿಗಳನ್ನು ಮೆಟ್ಟಿ ನಿಂತು ನಮ್ಮೊಳಗಿನ ಐಕ್ಯತೆಯನ್ನು ಕಾಪಾಡಬೇಕು’ಮುಖ್ಯ ಬಾಷಣದಲ್ಲಿ ಹೇಳಿದರು.
ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ನೂರುಲ್ ಹುದಾ ಜುಮಾ ಮಸ್ಜಿದ್ ಮದ್ದಡ್ಕ ಇದರ ಪ್ರಧಾನ ಕಾರ್ಯದರ್ಶಿ ಅಶ್ರಫ್ ಚಿಲಿಂಬಿ ರವರು ಬಹುಮಾನ ವಿತರಣಾ ನಡೆಸಿದರು, ಸದರ್ ಉಸ್ತಾದ್ ಪ್ರತಿಜ್ಞೆ ವಚನ ಹೇಳಿಕೊಟ್ಟರು,
ಈ ಸಂದರ್ಭಭದಲ್ಲಿ ಆಡಳಿತ ಸಮಿತಿ ಯ ಪದಾಧಿಕಾರಿಗಳು ಊರಿನ ಗಣ್ಯ ವ್ಯಕ್ತಿಗಳು ಹಿರಿಯರು ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಎಸ್, ಬಿ, ಎಸ್ ಅದ್ಯಕ್ಷರಾದ ಮುಹಮ್ಮದ್ ರೈಹಾನ್ ಸ್ವಾಗತಿಸಿ, ಎಸ್, ಬಿ, ಎಸ್ ಕಾರ್ಯದರ್ಶಿ ಮುರ್ಶಿದ್ ವಂದಿಸಿದರು.ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)