ಮಂಗಳೂರು: ಮಂಜನಾಡಿ ಅಲ್ ಮದೀನಾ ರಿಸಾಲ ಅಕಾಡಮಿ ವಿದ್ಯಾರ್ಥಿಗಳ ಸಂಘಟನೆಯಾದ ರಿಯಾಳುಲ್ ಮದೀನಾ ಸ್ಟೂಡೆಂಟ್ ಅಸೋಸಿಯೇಷನ್ ನ ಮಹಾಸಭೆಯು ಪ್ರಾಂಶುಪಾಲರಾದ ಇಕ್ಬಾಲ್ ಮರ್ಝೂಖಿ ಸಖಾಫಿ ಯವರ ಅಧ್ಯಕ್ಷತೆಯಲ್ಲಿ ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.
ಜುನೈದ್ ಮರ್ಝೂಖಿಯವರು ಸಭೆಯನ್ನು ಉದ್ಘಾಟಿಸಿದರು. ನಂತರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಸುಹಾನ್ ಕೈಕಂಬ, ಪ್ರ.ಕಾರ್ಯದರ್ಶಿ ಶಾಹಿಂ ಉಪ್ಪಿನಂಗಡಿ, ಕೋಶಾಧಿಕಾರಿಯಾಗಿ ಹಾಫಿಳ್ ಮಡವೂರ್ ನಗರ ರವರನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಆಸಿಫ್ ಸಕಲೇಶಪುರ, ಜೊತೆ ಕಾರ್ಯದರ್ಶಿಯಾಗಿ ಸಾಹಿಕ್ ಇನೋಳಿ ಹಾಗು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶಮ್ಮಾಸ್ ಗಡಿಯಾರ್, ಶಂಸುದ್ದೀನ್ ಉಳ್ಳಾಲ, ಜಲಾಲ್ ಮಾಚಾರ್, ನೌಝಾನ್ ನೆತ್ತಿಲಪದವು, ಅಫ್ರೀದ್ ಪರಪ್ಪು, ರಝೀನ್ ಮಲಾರ್, ಮಿಸ್ಹಾಬ್ ಅಡ್ಕರೆಪಡಪ್ಪು ರವರನ್ನು ಆಯ್ಕೆ ಮಾಡಲಾಯಿತು.
ಸಾಹಿಕ್ ಇನೋಲಿ ಸ್ವಾಗತಿಸಿ ನೂತನ ಪ್ರ.ಕಾರ್ಯದರ್ಶಿ ಶಾಹಿಂ ಉಪ್ಪಿನಂಗಡಿ ವಂಧಿಸಿದರು.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ