ಮಂಗಳೂರು: ಮಂಜನಾಡಿ ಅಲ್ ಮದೀನಾ ರಿಸಾಲ ಅಕಾಡಮಿ ವಿದ್ಯಾರ್ಥಿಗಳ ಸಂಘಟನೆಯಾದ ರಿಯಾಳುಲ್ ಮದೀನಾ ಸ್ಟೂಡೆಂಟ್ ಅಸೋಸಿಯೇಷನ್ ನ ಮಹಾಸಭೆಯು ಪ್ರಾಂಶುಪಾಲರಾದ ಇಕ್ಬಾಲ್ ಮರ್ಝೂಖಿ ಸಖಾಫಿ ಯವರ ಅಧ್ಯಕ್ಷತೆಯಲ್ಲಿ ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.
ಜುನೈದ್ ಮರ್ಝೂಖಿಯವರು ಸಭೆಯನ್ನು ಉದ್ಘಾಟಿಸಿದರು. ನಂತರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಸುಹಾನ್ ಕೈಕಂಬ, ಪ್ರ.ಕಾರ್ಯದರ್ಶಿ ಶಾಹಿಂ ಉಪ್ಪಿನಂಗಡಿ, ಕೋಶಾಧಿಕಾರಿಯಾಗಿ ಹಾಫಿಳ್ ಮಡವೂರ್ ನಗರ ರವರನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಆಸಿಫ್ ಸಕಲೇಶಪುರ, ಜೊತೆ ಕಾರ್ಯದರ್ಶಿಯಾಗಿ ಸಾಹಿಕ್ ಇನೋಳಿ ಹಾಗು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶಮ್ಮಾಸ್ ಗಡಿಯಾರ್, ಶಂಸುದ್ದೀನ್ ಉಳ್ಳಾಲ, ಜಲಾಲ್ ಮಾಚಾರ್, ನೌಝಾನ್ ನೆತ್ತಿಲಪದವು, ಅಫ್ರೀದ್ ಪರಪ್ಪು, ರಝೀನ್ ಮಲಾರ್, ಮಿಸ್ಹಾಬ್ ಅಡ್ಕರೆಪಡಪ್ಪು ರವರನ್ನು ಆಯ್ಕೆ ಮಾಡಲಾಯಿತು.
ಸಾಹಿಕ್ ಇನೋಲಿ ಸ್ವಾಗತಿಸಿ ನೂತನ ಪ್ರ.ಕಾರ್ಯದರ್ಶಿ ಶಾಹಿಂ ಉಪ್ಪಿನಂಗಡಿ ವಂಧಿಸಿದರು.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ