ಮಂಗಳೂರು: ಮಂಜನಾಡಿ ಅಲ್ ಮದೀನಾ ರಿಸಾಲ ಅಕಾಡಮಿ ವಿದ್ಯಾರ್ಥಿಗಳ ಸಂಘಟನೆಯಾದ ರಿಯಾಳುಲ್ ಮದೀನಾ ಸ್ಟೂಡೆಂಟ್ ಅಸೋಸಿಯೇಷನ್ ನ ಮಹಾಸಭೆಯು ಪ್ರಾಂಶುಪಾಲರಾದ ಇಕ್ಬಾಲ್ ಮರ್ಝೂಖಿ ಸಖಾಫಿ ಯವರ ಅಧ್ಯಕ್ಷತೆಯಲ್ಲಿ ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.
ಜುನೈದ್ ಮರ್ಝೂಖಿಯವರು ಸಭೆಯನ್ನು ಉದ್ಘಾಟಿಸಿದರು. ನಂತರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಸುಹಾನ್ ಕೈಕಂಬ, ಪ್ರ.ಕಾರ್ಯದರ್ಶಿ ಶಾಹಿಂ ಉಪ್ಪಿನಂಗಡಿ, ಕೋಶಾಧಿಕಾರಿಯಾಗಿ ಹಾಫಿಳ್ ಮಡವೂರ್ ನಗರ ರವರನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಆಸಿಫ್ ಸಕಲೇಶಪುರ, ಜೊತೆ ಕಾರ್ಯದರ್ಶಿಯಾಗಿ ಸಾಹಿಕ್ ಇನೋಳಿ ಹಾಗು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶಮ್ಮಾಸ್ ಗಡಿಯಾರ್, ಶಂಸುದ್ದೀನ್ ಉಳ್ಳಾಲ, ಜಲಾಲ್ ಮಾಚಾರ್, ನೌಝಾನ್ ನೆತ್ತಿಲಪದವು, ಅಫ್ರೀದ್ ಪರಪ್ಪು, ರಝೀನ್ ಮಲಾರ್, ಮಿಸ್ಹಾಬ್ ಅಡ್ಕರೆಪಡಪ್ಪು ರವರನ್ನು ಆಯ್ಕೆ ಮಾಡಲಾಯಿತು.
ಸಾಹಿಕ್ ಇನೋಲಿ ಸ್ವಾಗತಿಸಿ ನೂತನ ಪ್ರ.ಕಾರ್ಯದರ್ಶಿ ಶಾಹಿಂ ಉಪ್ಪಿನಂಗಡಿ ವಂಧಿಸಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)