ಅಬುಧಾಬಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್) ರಾಷ್ಟ್ರೀಯ ಸಮಿತಿ ಯು.ಎ.ಇ ಯು ಭಾರತದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಡೆಸಿದ ಪ್ರಬಂಧ ಸ್ಪರ್ಧೆಯ ಫಲಿತಾಂಶವು ಪ್ರಕಟಗೊಂಡಿದೆ.
ಎಲ್ಲಾ ಝೋನಲ್ ಗಳಿಂದ ಬಂದ ಪ್ರಬಂಧದ ಅಂತಿಮ ಫಲಿತಾಂಶ ಈ ಕೆಳಗಿನಂತಿದೆ.
ಪ್ರಥಮ : ಸುಮಯ್ಯ ಮರಿಯಮ್ ಅಬುಧಾಬಿ
ದ್ವೀತೀಯ : ಅಬ್ದುಲ್ ಅಝೀಝ್ ಕೆದಿಲ
ಅಮೃತ “ಮಹೋತ್ಸವದ ಹೊಸ್ತಿಲಲ್ಲಿ ಸ್ವತಂತ್ರ ಭಾರತ” ಎಂಬ ವಿಷಯದಲ್ಲಿ, ಯುಎಇ ರಾಷ್ಟ್ರೀಯ ಮಟ್ಟದಲ್ಲಿ ಪ್ರಬಂಧ ಸ್ಪರ್ಧೆಯನ್ನು ನಡೆಸಲಾಗಿತ್ತು. ವಿಜೇತರಿಗೆ ಅಭಿನಂದನೆಗಳನ್ನು ಸಲ್ಲಿಸಿರುವ ಕೆಸಿಎಫ್, ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದೆ.