ಮನಾಮ: ಶಾಲಾ ಮಕ್ಕಳು ಮಾದಕ ವ್ಯಸನಿಗಳಾಗುತ್ತಿರುವ ಈ ಯುಗದಲ್ಲಿ ಪ್ರತಿಯೊಬ್ಬರು ಪ್ರವಾದಿ ﷺ ರವರ ಮೇಲೆ ಸಲಾತ್ ಹೆಚ್ಚಿಸುತ್ತಾ ಇಸ್ಲಾಮೀ ಆಚರಣೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಬಾಯಾರ್ ತಂಙಳ್ ಹೇಳಿದರು.

ಮುಜಮ್ಮಅ್ ಸ್ಸಖಾಫತಿ ಸುನ್ನಿಯ್ಯ ಬಾಯಾರ್, ಬಹರೈನ್ ಸಮಿತಿಯ ಸ್ವಲಾತ್ ವಾರ್ಷಿಕ ಮತ್ತು ಆಧ್ಯಾತ್ಮಿಕ ಸಮ್ಮೇಳನದಲ್ಲಿ ತಂಙಳ್ ಮುಖ್ಯ ಭಾಷಣ ಮಾಡುತ್ತಿದ್ದರು.ಬಾಯಾರ್ ಮುಜಮ್ಮಅ್ ಬಹರೈನ್ ಸಮಿತಿ ಉಪಾಧ್ಯಕ್ಷ ಮಜೀದ್ ಸಅದಿ ಅಧ್ಯಕ್ಷತೆ ವಹಿಸಿದ್ದರು.ಐಸಿ ಎಫ್ ಬಹರೈನ್ ರಾಷ್ಟ್ರೀಯ ಅಧ್ಯಕ್ಷ ಝೈನುದ್ದೀನ್ ಸಖಾಫಿ ಉಸ್ತಾದ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸೈಯದ್ ಬಾಫಕಿ ತಂಙಳ್, ಐ.ಸಿ.ಎಫ್. ಪ್ರಧಾನ ಕಾರ್ಯದರ್ಶಿ ಎಂ.ಸಿ. ಅಬ್ದುಲ್ ಕರೀಂ ಹಾಜಿ, ದಅವಾ ಅಧ್ಯಕ್ಷ ಅಬೂಬಕರ್ ಲತೀಫಿ, ಕೆಸಿಎಫ್ ಬಹರೈನ್ ಅಧ್ಯಕ್ಷ ಜಮಾಲುದ್ದೀನ್ ವಿಟ್ಲ ಮತ್ತು ಆರ್ ಎಸ್ ಸಿ ಗಲ್ಫ್ ಕೌನ್ಸಿಲ್ ಕಾರ್ಯನಿರ್ವಾಹಕ ರಹೀಮ್ ಸಖಾಫಿ ವರವೂರು ಸ್ವಾಗತಿಸಿದರು. ICF, KCF, RSC ಸಂಘಟನೆಗಳ ಬಹರೈನ್ ಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಮತ್ತು ಇತರ ಪಧಾಧಿಕಾರಿಗಳು ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಲಂದರ್ ಶರೀಫ್ ಎಂ.ಸಿ, ನೌಶಾದ್ ಮುಟ್ಟುಂತಲ ಸ್ವಾಗತಿಸಿ, ಅಬ್ದುಲ್ಲ ಪಯೋಟ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು