ಮನಾಮ: ಶಾಲಾ ಮಕ್ಕಳು ಮಾದಕ ವ್ಯಸನಿಗಳಾಗುತ್ತಿರುವ ಈ ಯುಗದಲ್ಲಿ ಪ್ರತಿಯೊಬ್ಬರು ಪ್ರವಾದಿ ﷺ ರವರ ಮೇಲೆ ಸಲಾತ್ ಹೆಚ್ಚಿಸುತ್ತಾ ಇಸ್ಲಾಮೀ ಆಚರಣೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಬಾಯಾರ್ ತಂಙಳ್ ಹೇಳಿದರು.

ಮುಜಮ್ಮಅ್ ಸ್ಸಖಾಫತಿ ಸುನ್ನಿಯ್ಯ ಬಾಯಾರ್, ಬಹರೈನ್ ಸಮಿತಿಯ ಸ್ವಲಾತ್ ವಾರ್ಷಿಕ ಮತ್ತು ಆಧ್ಯಾತ್ಮಿಕ ಸಮ್ಮೇಳನದಲ್ಲಿ ತಂಙಳ್ ಮುಖ್ಯ ಭಾಷಣ ಮಾಡುತ್ತಿದ್ದರು.ಬಾಯಾರ್ ಮುಜಮ್ಮಅ್ ಬಹರೈನ್ ಸಮಿತಿ ಉಪಾಧ್ಯಕ್ಷ ಮಜೀದ್ ಸಅದಿ ಅಧ್ಯಕ್ಷತೆ ವಹಿಸಿದ್ದರು.ಐಸಿ ಎಫ್ ಬಹರೈನ್ ರಾಷ್ಟ್ರೀಯ ಅಧ್ಯಕ್ಷ ಝೈನುದ್ದೀನ್ ಸಖಾಫಿ ಉಸ್ತಾದ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸೈಯದ್ ಬಾಫಕಿ ತಂಙಳ್, ಐ.ಸಿ.ಎಫ್. ಪ್ರಧಾನ ಕಾರ್ಯದರ್ಶಿ ಎಂ.ಸಿ. ಅಬ್ದುಲ್ ಕರೀಂ ಹಾಜಿ, ದಅವಾ ಅಧ್ಯಕ್ಷ ಅಬೂಬಕರ್ ಲತೀಫಿ, ಕೆಸಿಎಫ್ ಬಹರೈನ್ ಅಧ್ಯಕ್ಷ ಜಮಾಲುದ್ದೀನ್ ವಿಟ್ಲ ಮತ್ತು ಆರ್ ಎಸ್ ಸಿ ಗಲ್ಫ್ ಕೌನ್ಸಿಲ್ ಕಾರ್ಯನಿರ್ವಾಹಕ ರಹೀಮ್ ಸಖಾಫಿ ವರವೂರು ಸ್ವಾಗತಿಸಿದರು. ICF, KCF, RSC ಸಂಘಟನೆಗಳ ಬಹರೈನ್ ಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಮತ್ತು ಇತರ ಪಧಾಧಿಕಾರಿಗಳು ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಲಂದರ್ ಶರೀಫ್ ಎಂ.ಸಿ, ನೌಶಾದ್ ಮುಟ್ಟುಂತಲ ಸ್ವಾಗತಿಸಿ, ಅಬ್ದುಲ್ಲ ಪಯೋಟ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ