ಕುವೈತ್ ಸಿಟಿ: ರಮಝಾನ್ನಲ್ಲಿ ಅನಧಿಕೃತವಾಗಿ ಹಣ ಸಂಗ್ರಹ ಮಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕುವೈತ್ ಎಚ್ಚರಿಸಿದೆ.
ಒಂಟಿಯಾಗಿ ಅಥವಾ ಒಗ್ಗೂಡಿ ಹಣಸಂಗ್ರಹಿಸುವವರ ಮೇಲ್ವಿಚಾರಣೆಗಾಗಿ ನವೀನ ರೀತಿಯ ಕಾರ್ಯವಿಧಾನವನ್ನು ಜಾರಿಗೊಳಿಸಿರುವುದಾಗಿ ಔಖಾಫ್ ಸಚಿವಾಲಯವು ತಿಳಿಸಿದೆ. ಸೆರೆಹಿಡಿಯಲಾಗುವ ವಲಸಿಗರನ್ನು ಗಡೀಪಾರು ಮಾಡಲಾಗುತ್ತದೆ.
ಜೀವ ಕಾರುಣ್ಯ ಸೇವೆಗಾಗಿ ಕುವೈತ್ ನಲ್ಲಿ ಕಾನೂನುಬದ್ಧ ವ್ಯವಸ್ಥೆಗಳಿವೆ.ಅನುಮತಿ ಇಲ್ಲದ ಹಣ ಸಂಗ್ರಹವನ್ನು ಭಿಕ್ಷಾಟನೆ ಎಂದು ಪರಿಗಣಿಸಲಾಗುವುದು. ಬಿಕ್ಷಾಟನೆಯ ಮೂಲಕ ಕುವೈತ್ ನ ಚಿತ್ರನವನ್ನು ವಿಕಲಗೊಳಿಸುವುದನ್ನು ಕ್ಷಮಿಸಲು ಸಾಧ್ಯವಿಲ್ಲ.ಆದ್ದರಿಂದಲೇ ಅನಧಿಕೃತ ಸಂಗ್ರಹದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇಂತಹ ಪ್ರಕರಣಗಳಲ್ಲಿ, ಬಂಧಿತರಾಗುವ ಕುವೈತ್ ವ್ಯಕ್ತಿಗಳ ಸಂಪೂರ್ಣ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗುತ್ತದೆ.
ಔಖಾಫ್, ಗೃಹ ಸಚಿವಾಲಯ ಮತ್ತು ಪುರಸಭೆಯು ಕಾನೂನುಬಾಹಿರ ಹಣ ಸಂಗ್ರದದ ವಿರುದ್ಧದ ಕ್ರಮಗಳನ್ನು ಒಪ್ಪಿಕೊಂಡಿವೆ. ಕಾನೂನು ಉಲ್ಲಂಘಿಸುವ ರೀತಿಯಲ್ಲಿ ಹಣ ಸಂಗ್ರಹಿಸುವುದು ಗಂಡು ಬಂದಲ್ಲಿ ,ತಿಳಿಸುವಂತೆ ಮೂಲ ನಿವಾಸಿಗಳು ಮತ್ತು ವಿದೇಶಿಯರಿಗೆ ಔಖಾಫ್ ಸಚಿವಾಲಯ ಮನವಿ ಮಾಡಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು