ಮಸ್ಕತ್ : ಉತ್ತರ ಕರ್ನಾಟಕದ ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಕಾರ್ಯಾಚರಿಸುತ್ತಿರುವ ಮುಈನುಸುನ್ನಾ ಹಾವೇರಿ ವಿದ್ಯಾಸಂಸ್ಥೆಯ ಒಮಾನಿನ ಹಿತೈಷಿಗಳ ವತಿಯಿಂದ ಇಂದು(ಸೆ.23) ರಾತ್ರಿ 9ಗಂಟೆಗೆ ಅಲ್ ಖುವೈರ್ ಝವಾಬಿ ಮಸೀದಿ ಯ ಹತ್ತಿರ ಇರುವ CM ಸೆಂಟರ್ ನಲ್ಲಿ UPLIFT ವೈಚಾರಿಕ ಸಮಾವೇಶ ನಡೆಯಲಿದೆ.
ಸಾಮಾಜಿಕ ಅಭಿವೃದ್ಧಿಯ ವಿವಿಧ ಮಜಲುಗಳ ಕುರಿತು ನಡೆಯುವ ವೈಚಾರಿಕ ಸಮಾವೇಶದ ಅಧ್ಯಕ್ಷತೆಯನ್ನು ಒಮಾನಿನ ಹಿರಿಯ ಅನಿವಾಸಿ ನಾಯಕರೂ, DKSC ಇದರ ಅಧ್ಯಕ್ಷರೂ ಆದ ಮೋನಬ್ಬಾ ಹಾಜಿ ವಹಿಸಲಿದ್ದಾರೆ. KCFಅಂತರಾಷ್ಟ್ರೀಯ ಕೌನ್ಸಿಲ್ ನಾಯಕರಾದ ಸಯ್ಯಿದ್ ಆಬಿದ್ ಅಲ್ ಹೈದರೂಸ್ ತಂಙಳ್ ರವರ ಪ್ರಾರ್ಥನೆ ಯೊಂದಿಗೆ ಚಾಲನೆಗೊಳ್ಳುವ ಕಾರ್ಯಕ್ರಮವನ್ನು KCF ಒಮಾನ್ ರಾಷ್ಟ್ರೀಯ ಅಧ್ಯಕ್ಷ ರಾದ ಅಲ್ ಹಾಜ್ ಅಯ್ಯೂಬ್ ಕೋಡಿ ಉದ್ಘಾಟಿಸಲಿದ್ದಾರೆ.
SSF ರಾಜ್ಯ ಕಾರ್ಯದರ್ಶಿ, ವಿವೇಕ್ ಫೌಂಡೇಶನ್ ಮ್ಯಾನೇಜಿಂಗ್ ಡೈರೆಕ್ಟರ್, ಮುಈನುಸುನ್ನಾ ವಿದ್ಯಾಸಂಸ್ಥೆಯ ನಿರ್ವಾಹಕರಾದ ಕೆ.ಎಂ ಮುಸ್ತಫಾ ನಈಮಿ ಹಾವೇರಿ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.
KCF INCನಾಯಕರುಗಳಾದ ಜನಾಬ್ ಇಕ್ಬಾಲ್ ಬರಕ, ಹಂಝ ಕನ್ನಂಗಾರ್, ಇಬ್ರಾಹಿಂ ಹಾಜಿ ಆತ್ರಾಡಿ, ಉಬೈದುಲ್ಲಾ ಸಖಾಫಿ ಮಿತ್ತೂರು ಹಾಗು KCFರಾಷ್ಟ್ರೀಯ ಕಾರ್ಯದರ್ಶಿಗಳಾದ ಸ್ವಾದಿಖ್ ಹಾಜಿ ಸುಳ್ಯಾ, ಕೋಶಾಧಿಕಾರಿ ಗಳಾದ ಆರಿಫ್ ಕೋಡಿ ಭಾಗವಹಿಸಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)