ಸಾಲೆತ್ತೂರು :ಮದನೀಸ್ ಅಸೋಸಿಯೇಶನ್ ಬಂಟ್ವಾಳ ತಾಲೂಕು ಸಮಿತಿ ಇದರ ವಾರ್ಷಿಕ ಕೌನ್ಸಿಲ್ ಹಾಗೂ ತಾಜುಲ್ ಉಲಮಾ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ತಂಙಳ್ ಉಸ್ತಾದರ ಉರೂಸಿನ ಪ್ರಚಾರ ಸಭೆ ಇಂದು
(ಸಪ್ಟೆಂಬರ್ 24 ಶನಿವಾರ) ಬೆಳಿಗ್ಗೆ 10:30 ಕ್ಕೆ ಸಾಲೆತ್ತೂರು BH ನಗರ ಸುನ್ನೀ ಮಸ್ಜಿದ್ ನಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ ಎ ಸಲೀಮ್ ಮದನಿ ಬೈರಿಕಟ್ಟೆ ವಹಿಸಲಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಮದನೀಸ್ ವೆಸ್ಟ್ ವಿಭಾಗದಿಂದ ವೀಕ್ಷಕರಾಗಿ ಮುಫತ್ತಿಶ್ ಸಿದ್ದೀಕ್ ಮದನಿ ನಾಟೆಕ್ಕಲ್ ಆಗಮಿಸಲಿದ್ದಾರೆ ಹಾಗೂ ಉರೂಸ್ ಪ್ರಚಾರ ಸಭೆ ಬಗ್ಗೆ ಹಂಝ ಮದನಿ ಮಿತ್ತೂರು ಮಾತನಾಡಲಿದ್ದಾರೆ.
ಎಂದು ಬಂಟ್ವಾಳ ಮದನೀಸ್ ಪ್ರ.ಕಾರ್ಯದರ್ಶಿ ಅಕ್ಬರ್ ಅಲಿ ಮದನಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ