ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಮೀಲಾದುನ್ನಬಿ ಪ್ರಯುಕ್ತ ಪ್ರವಾದಿ (ಸ.ಅ) ರವರ ಕೀರ್ತನೆಗಳ ಬೃಹತ್ ಬುರ್ದಾ ಮಜ್ಲಿಸ್ ಕಾರ್ಯಕ್ರಮವು ಅಕ್ಟೋಬರ್14 ಶುಕ್ರವಾರ ದಂದು ಮಗ್ರಿಬ್ ನಮಾಝ್ ಬಳಿಕ ಸೂರಿಕುಮೇರು ಜಂಕ್ಷನ್ ನಲ್ಲಿ ನಡೆಯಲಿರುವುದು.
ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಮತ್ತು ಅಸ್ಸಯ್ಯಿದ್ ಶಿಹಾಬುದ್ದೀನ್ ಅಲ್ ಹೈದ್ರೋಸ್ ತಂಙಳ್ ದುಆ ನೇತೃತ್ವ ವಹಿಸುವರು,ಜಾಫರ್ ಸಅದಿ ಪಳ್ಳತ್ತೂರು,ಸಾಬಿತ್ ಕಾಸರಗೋಡು, ಶಿಬಿಲಿ ಕಾಸರಗೋಡು,ಅಲೀ ಕಾಸರಗೋಡು,ಉನೈಸ್ ಕಡಂಬಾರ್,ಮಿಸ್ಬಾಹ್ ಕಳಂಜಿಬೈಲ್,ಹಸೈನಾರ್ ಸಅದಿ ಕಳಂಜಿಬೈಲ್ ನೇತೃತ್ವದ ತಂಡ ಬುರ್ದಾ ಆಲಾಪನೆ ನಡೆಸಿಕೊಡಲಿದೆ,ಹಲವಾರು ಉಲಮಾ ಉಮರಾ ನೇತಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಎಂದು ಸ್ವಾಗತ ಸಮಿತಿಯ ಪ್ರಮುಖರಾದ ಹನೀಫ್ ಸಂಕ,ಇಬ್ರಾಹಿಂ ಸಅದಿ ಮಾಣಿ,ರಝಾಕ್ ಮದನಿ ಸೂರಿಕುಮೇರು, ಯೂಸುಫ್ ಹಾಜಿ ಸೂರಿಕುಮೇರು, ಸುಲೈಮಾನ್ ಸೂರಿಕುಮೇರು, ಹಸೈನ್ ಸಂಕ,ಅಝೀಂ ಸೂರಿಕುಮೇರು,ಸಲೀಂ ಮಾಣಿ,ಬಶೀರ್ ಝುಹ್ರಿ, ಅಶ್ರಫ್ ಸಖಾಫಿ, ಕರೀಂ ನೆಲ್ಲಿ ,ಹಂಝ ಸೂರಿಕುಮೇರು,ಇಬ್ರಾಹಿಂ ಮಾಣಿ ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ