ಮುಹಿಯುದ್ದೀನ್ ಜುಮಾ ಮಸ್ಜಿದ್ ಕಣಿಯೂರು ಅಧೀನದಲ್ಲಿ ಬೃಹತ್ ಹುಬ್ಬುರ್ರಸೂಲ್ ಮಿಲಾದ್ ಕಾನ್ಫರೆನ್ಸ್ ಕಾರ್ಯಕ್ರಮವು ಅಕ್ಟೋಬರ್ 8ರಂದು ನಡೆಯಿತು.
ಸ್ಥಳೀಯ ಖತೀಬರಾದ ಮುಹಮ್ಮದ್ ಬಷೀರ್ ಲತೀಫಿಯವರು ದುಆ ನಿರ್ವಹಿಸಿದರು.ಜಮಾಅತ್ ಅಧ್ಯಕ್ಷರಾದ ಜಾಕಿರ್ ಹುಸೈನ್ ರವರು ಸ್ವಾಗತ ಕೋರಿದರು. ಸ್ಥಳೀಯ ಮುಹಝಿನ್ ಉಸ್ತಾದರಾದ ಲತೀಫ್ ಸಖಾಫಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮದರಸ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ (ಗಾಯನಸ್ಪರ್ಧೆ, ಪ್ರಸಂಗ, ಬುರ್ದಾ) ಕಾರ್ಯಕ್ರಮ ಜರುಗಿದವು.
ವೇದಿಕೆಯಲ್ಲಿ ಮಾಜಿ ಅಧ್ಯಕ್ಷರು ಅಬೂಬಕ್ಕರ್ ಟಿಂಬರ್, ಉಪಾಧ್ಯಕ್ಷರು ಅಬ್ದುಲ್ ರಝಾಕ್, ಕೋಶಾಧಿಕಾರಿ ಕಾಸಿಂ ಅಂಗಡಿ, ಕಾರ್ಯದರ್ಶಿ ಇಸ್ಮಾಯಿಲ್, ಯಂಗ್ ಮೆನ್ಸ್ ಅಧ್ಯಕ್ಷರು ಅಶ್ಫಾನ್, SSF ಅಧ್ಯಕ್ಷರು ಸುಹೈಲ್ ಕಣಿಯೂರು, ಮೀಲಾದ್ ಸಮಿತಿ ಸದಸ್ಯರಾದ ಹಾರಿಸ್, ಅಶ್ರಫ್, ಉಸ್ಮಾನ್, ಅಶ್ಫಕ್ ಕಣಿಯೂರ್,ಮುಸ್ತಾಫಾ ಬೆಂಗಳೂರು ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬಷೀರ್ ಕೆ ಧನ್ಯವಾದ ಸಲ್ಲಿಸಿದರು. ಮಂಶೀರ್ ಕೆ.ಬಿ ಕಾರ್ಯಕ್ರಮವನ್ನು ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ