ಮುಹಿಯುದ್ದೀನ್ ಜುಮಾ ಮಸ್ಜಿದ್ ಕಣಿಯೂರು ಅಧೀನದಲ್ಲಿ ಬೃಹತ್ ಹುಬ್ಬುರ್ರಸೂಲ್ ಮಿಲಾದ್ ಕಾನ್ಫರೆನ್ಸ್ ಕಾರ್ಯಕ್ರಮವು ಅಕ್ಟೋಬರ್ 8ರಂದು ನಡೆಯಿತು.
ಸ್ಥಳೀಯ ಖತೀಬರಾದ ಮುಹಮ್ಮದ್ ಬಷೀರ್ ಲತೀಫಿಯವರು ದುಆ ನಿರ್ವಹಿಸಿದರು.ಜಮಾಅತ್ ಅಧ್ಯಕ್ಷರಾದ ಜಾಕಿರ್ ಹುಸೈನ್ ರವರು ಸ್ವಾಗತ ಕೋರಿದರು. ಸ್ಥಳೀಯ ಮುಹಝಿನ್ ಉಸ್ತಾದರಾದ ಲತೀಫ್ ಸಖಾಫಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮದರಸ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ (ಗಾಯನಸ್ಪರ್ಧೆ, ಪ್ರಸಂಗ, ಬುರ್ದಾ) ಕಾರ್ಯಕ್ರಮ ಜರುಗಿದವು.
ವೇದಿಕೆಯಲ್ಲಿ ಮಾಜಿ ಅಧ್ಯಕ್ಷರು ಅಬೂಬಕ್ಕರ್ ಟಿಂಬರ್, ಉಪಾಧ್ಯಕ್ಷರು ಅಬ್ದುಲ್ ರಝಾಕ್, ಕೋಶಾಧಿಕಾರಿ ಕಾಸಿಂ ಅಂಗಡಿ, ಕಾರ್ಯದರ್ಶಿ ಇಸ್ಮಾಯಿಲ್, ಯಂಗ್ ಮೆನ್ಸ್ ಅಧ್ಯಕ್ಷರು ಅಶ್ಫಾನ್, SSF ಅಧ್ಯಕ್ಷರು ಸುಹೈಲ್ ಕಣಿಯೂರು, ಮೀಲಾದ್ ಸಮಿತಿ ಸದಸ್ಯರಾದ ಹಾರಿಸ್, ಅಶ್ರಫ್, ಉಸ್ಮಾನ್, ಅಶ್ಫಕ್ ಕಣಿಯೂರ್,ಮುಸ್ತಾಫಾ ಬೆಂಗಳೂರು ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬಷೀರ್ ಕೆ ಧನ್ಯವಾದ ಸಲ್ಲಿಸಿದರು. ಮಂಶೀರ್ ಕೆ.ಬಿ ಕಾರ್ಯಕ್ರಮವನ್ನು ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ