ಮಂಗಳೂರು:ಸುನ್ನೀ ಯುವ ಜನ ಸಂಘ SYS ಹಾಗೂ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ SSF ಇದರ ಜಿಲ್ಲಾ ಘಟಕಗಳ
ಸಂಯುಕ್ತ ಆಶ್ರಯದಲ್ಲಿ “ಇಲಲ್ ಹಬೀಬ್” ಮೀಲಾದ್ ರ್ಯಾಲಿಯನ್ನು ಮಂಗಳೂರಿನ ಜ್ಯೊತಿ ಸರ್ಕಲ್ ನಿಂದ ಪುರಭವನದ ತನಕ, 2022 ಅಕ್ಟೋಬರ್ 21 ಶುಕ್ರವಾರ ರಂದು ಅಪರಾಹ್ನ 3 ಗಂಟೆಗೆ ನಡೆಸಲು ಇಂದು ಅಡ್ಯಾರ್ ಕಣ್ಣೂರಿ ನಲ್ಲಿ ನಡೆದ ಜಿಲ್ಲಾ SYS ಮತ್ತು SSf ಜಿಲ್ಲಾ ನಾಯಕರ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಎಸ್ ವೈ ಎಸ್ ಜಿಲ್ಲಾಧ್ಯಕ್ಷ ಸಿ. ಎಚ್ ಮುಹಮ್ಮದ್ ಅಲಿ ಸಖಾಫಿ ವಹಿಸಿದರು.
SSF ಜಿಲ್ಲಾಧ್ಯಕ್ಷ ನವಾಝ್ ಸಖಾಫಿ ಅಡ್ಯಾರ್ ಪದವು ಉದ್ಘಾಟಿಸಿದರು. ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಮಾಲಿಕಿ, ಜಿಲ್ಲಾ ಕೋಶಾಧಿಕಾರಿ ಬಾವ ಫಕ್ರುದ್ದೀನ್ ಕೃಷ್ಣಾಪುರ. ಜಿಲ್ಲಾ ಕಾರ್ಯದರ್ಶಿಗಳಾದ ಇಸ್ಹಾಕ್ ಝುಹ್ರಿ ಕಾನಕೆರೆ,.ಬಶೀರ್ ಮದನಿ ಕೂಳೂರು, ಜಿಲ್ಲಾ ಸದಸ್ಯರಾದ ಮಹ್ಬೂಬ್ ಸಖಾಫಿ ಕಿನ್ಯ, ಎಂಕೆಎಂ ಇಸ್ಮಾಯಿಲ್ ಕಿನ್ಯ,ಉಮರುಲ್ ಫಾರೂಖ್ ಶೇಡಿಗುರಿ,ನಝೀರ್ ಮುಡಿಪು.
ಎಸ್ ಎಸ್ ಎಫ್ ರಾಜ್ಯ ಸದಸ್ಯ ಹೈದರ್ ಕಾಟಿಪಳ್ಳ,
ಎಸ್ ಎಸ್ ಎಫ್ ಜಿಲ್ಲಾ ಕ್ಮಾಂಪಸ್ ಕ್ಯಾಂಪಸ್ ಕಾರ್ಯದರ್ಶಿ ಹಮೀದ್ ತಲಪಾಡಿ, ಕೋಶಾಧಿಕಾರಿ ಇಕ್ಬಾಲ್ ಮಧ್ಯನಡ್ಕ,ವಿಸ್ಡಮ್ ಕಾರ್ಯದರ್ಶಿ ಸುಹೈಲ್ ಹತ್ತನೇ ಮೈಲ್,ಐಟಿ ಕಾರ್ಯದರ್ಶಿ
ಇರ್ಶಾದ್ ಹಾಜಿ ಗೂಡಿನ ಬಳಿ, ಅಲ್ತಾಫ್ ಶಾಂತಿಬಾಗ್ ಮುಂತಾದವರು ಉಪಸ್ಥಿತರಿದ್ದರು.
ಸಭೆಯಲ್ಲಿ ಇಲಲ್ ಹಬೀಬ್ ಮೀಲಾದ್ ರ್ಯಾಲಿಯ ಯಶಸ್ಸಿಗಾಗಿ ನಿರ್ವಹಣಾ ಸಮಿತಿಯನ್ನು ರಚಿಸಲಾಯಿತು.
ಚಯರ್ಮ್ಯಾನ್ ವಿ.ಯು.ಇಸ್ಹಾಕ್ ಝುಹ್ರೀ ಕಾನಕೆರೆ.
ಜನರಲ್ ಕನ್ವೀನರ್ ಅಲ್ತಾಫ್ ಶಾಂತಿಬಾಗ್.ಕೋಶಾಧಿಕಾರಿ
ಹೈದರ್ ಕಾಟಿಪಳ್ಳ.
ಸದಸ್ಯರುಗಳು
ಇಬ್ರಾಹಿಂ ಖಲೀಲ್ ಮಾಲಿಕಿ
ಮಹ್ಬೂಬುರ್ರಹ್ಮಾನ್ ಸಖಾಫಿ ಕಿನ್ಯ,
ಇರ್ಶಾದ್ ಹಾಜಿ ಗೂಡಿನ ಬಳಿ,
ಎಂಕೆಎಂ
ಇಸ್ಮಾಯಿಲ್ ಕಿನ್ಯ,
ಹಮೀದ್ ತಲಪಾಡಿ.
ಸುಹೈಲ್ ಹತ್ತನೇ ಮೈಲ್.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)