ಅಬುಧಾಬಿ ಕೆಸಿಎಫ್ ವತಿಯಿಂದ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ದತೆ.
ಕರ್ನಾಟಕ ಕಲ್ಚರಲ್ ಫೌಂಡೇಶನ್ ವತಿಯಿಂದ ಅಬುಧಾಬಿಯ ಇಂಡಿಯನ್ ಇಸ್ಲಾಮಿಕ್ ಸೆಂಟರ್ ನಲ್ಲಿ, ಅಕ್ಟೋಬರ್ 16 ರಂದು ನಡೆಯುವ ಮೀಲಾದ್ ಸಮಾವೇಶಕ್ಕೆ ಯುಎಇಯ ವಿವಿದ ಭಾಗಗಳಿಂದ ಸುಮಾರು 1500 ರಷ್ಟು ವಿಶ್ವಾಸಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಭಾಗವಾಗಿ ಮೌಲಿದ್ ಪಾರಯಣ, ಖವಾಲಿ, ಬುರ್ದ ಆಲಾಪಣೆ ಹಾಗು ಯುವ ವಾಗ್ಮಿ ಅನಸ್ ಅಮಾನಿ ಪುಷ್ಪಗಿರಿಯವರ ಪ್ರವಚಣ ನಡೆಯಲಿದೆ.
ಪ್ರಸ್ತುತ ಕಾರ್ಯಕ್ರಮವು ಸಂಜೆ ಆರು ಗಂಟೆಗೆ ಆರಂಬಗೊಳ್ಳಲಿದೆ. ಕಾರ್ಯಕ್ರಮದ
ಕೊನೆಯಲ್ಲಿ ತಬರ್ರುಕ್ ವಿತರಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದು, ಮಹಿಳೆಯರಿಗೆ
ಪ್ರತ್ಯೇಕ ಆಸನ ವ್ಯವಸ್ತೆ ಕಲ್ಪಿಸಲಾಗಿದೆ.
ಅನಿವಾಸಿ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಕರೆ ನೀಡಿದ್ದಾರೆ.
ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮೀಲಾದ್ ಸಮಿತಿ ಅಧ್ಯಕ್ಷ ಇಂಜಿನಿಯರ್ ಮನ್ಸೂರ್ ಚಿಕ್ಕಮಗಳೂರು, ಕೆಸಿಎಫ್ ಅಬುಧಾಬಿ ಅದ್ಯಕ್ಷ ಹಸೈನಾರ್ ಅಮಾನಿ, ಕಾರ್ಯದರ್ಶಿ ಕಬೀರ್ ಬಾಯಂಬಾಡಿ ಹಾಗೂ ಕೆಸಿಎಫ್ ರಾಷ್ಟ್ರೀಯ ಸಮಿತಿಯ ಹಕೀಂ ತುರ್ಕಲಿಕೆ ಹಾಜರಿದ್ದು ಮಾಹಿತಿ ನೀಡಿದರು.
















ಇನ್ನಷ್ಟು ಸುದ್ದಿಗಳು
ಹಜ್ ಸೀಸನ್: ಮಕ್ಕಾ ಪ್ರವೇಶದ ಅನುಮತಿ ಪತ್ರ ವಿತರಣೆ ಆರಂಭ
ಗಲ್ಫ್ ವಲಯದಲ್ಲಿ ಶಾಂತಿಯ ಹೊಸ ಪರ್ವ – ಕದನ ವಿರಾಮ ನಿರ್ಧಾರಕ್ಕೆ ಜಿಸಿಸಿ ಪೂರ್ಣ ಬೆಂಬಲ
ಬಹ್ರೇನ್ ವೈಮಾನಿಕ ಮಾರ್ಗ ಮುಕ್ತ- ವಿಮಾನಯಾನ ಪುನಾರಂಭಕ್ಕೆ ಹಸಿರು ನಿಶಾನೆ
ದಾಳಿಯ ಭೀತಿ: ಸೌದಿ-ಬಹ್ರೇನ್ ‘ಕಾಸ್ವೇ’ ಬಂದ್- ಸಂಚಾರ ಸಂಪೂರ್ಣ ಸ್ಥಗಿತ
ಸೌದಿ ಅರೇಬಿಯಾ: ಇನ್ನೂ 69 ಹುದ್ದೆಗಳಲ್ಲಿ ಶೇ.100 ಸ್ವದೇಶೀಕರಣ ಜಾರಿ
ಸೌದಿ: ನಾಳೆಯಿಂದ ಭಾರಿ ಮಳೆ ಸಾಧ್ಯತೆ- ಹವಾಮಾನ ಇಲಾಖೆ ಎಚ್ಚರಿಕೆ
ಇರಾನ್ ದಾಳಿ; ವಿಶ್ವದ ಅತಿದೊಡ್ಡ ‘ಎಮಿರೇಟ್ಸ್ ಗ್ಲೋಬಲ್ ಅಲ್ಯೂಮಿನಿಯಂ’ ಕಾರ್ಯಾಚರಣೆ ಸ್ಥಗಿತ
ಹಜ್-ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಪವಿತ್ರ ಮಕ್ಕಾದಲ್ಲಿ ವಿಮಾನ ನಿಲ್ದಾಣ ನಿರ್ಮಾಣ
ಚಾಲನೆ ವೇಳೆ ತಿಂಡಿ ಮತ್ತು ಮೇಕಪ್ಗೆ ಬ್ರೇಕ್- ಸೌದಿ ಸಂಚಾರಿ ವಿಭಾಗದ ಕಟ್ಟುನಿಟ್ಟಿನ ಸೂಚನೆ
ಯುದ್ಧದ ಸನ್ನಿವೇಶದಲ್ಲಿ ಸುಲಿಗೆ: ಸೌದಿ ಪ್ರವಾಸಿಗರನ್ನು ಲೂಟಿ ಮಾಡುತ್ತಿರುವ ವಿಮಾನಯಾನ ಸಂಸ್ಥೆಗಳು