ದುಬೈ :ಕೆಸಿಎಫ್ ದುಬೈ ನೋರ್ತ್ ಝೋನ್ ವತಿಯಿಂದ ಬೃಹತ್ ಮೀಲಾದ್ ಕಾನ್ಫರೆನ್ಸ್ 16 ಅಕ್ಟೋಬರ್ 2022 ರಂದು ದುಬೈ ಪರ್ಲ್ ಕ್ರಿಕ್ ಹೋಟೆಲ್ ನಲ್ಲಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಸಂಯುಕ್ತ ಖಾಝಿ ಖುರ್ರತುಸ್ಸಾದಾತ್ ಫಝಲ್ ಕೋಯಮ್ಮ ತಂಙಳ್ ಕೂರತ್ ಹಾಗೂ ಮುಖ್ಯ ಭಾಷಣಕಾರರಾಗಿ ಅನಸ್ ಸಿದ್ದೀಕಿ ಖಾಮಿಲ್ ಸಖಾಫಿ ಭಾಗವಹಿಸಲಿದ್ದಾರೆ. ಹಾಗೂ ಇನ್ನಿತರ ಉಲಮಾ ಉಮರಾ ನಾಯಕರು ಈ ಕಾರ್ಯಕ್ಕೆ ಆಗಮಿಸಲಿದ್ದಾರೆ ಎಂದು ಸಂಘಟಕರು ಪ್ರತಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮೀಲಾದ್ ಸಮಿತಿಯ ವರ್ಕಿಂಗ್ ಚೇರ್ಮನ್ ನಜೀರ್ ಮುಡಿಪು, ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಸದಸ್ಯ ಅಬ್ದುಲ್ ಅಝೀಝ್ ಲೇತ್ವಿಫಿ, ದುಬೈ ನಾರ್ತ್ ಝೋನ್ ಪ್ರಧಾನ ಕಾರ್ಯದರ್ಶಿ ನಿಯಾಜ್ ಬಸರ, ಇಹ್ಸಾನ್ ವಿಭಾಗದ ಚೈರ್ಮಾನ್ ಇಬ್ರಾಹಿಂ ಮದನಿ, ಸಂಘಟನಾ ವಿಭಾಗದ ಕಾರ್ಯದರ್ಶಿ ಮುಸ್ತಫ ಮಾಸ್ಟರ್, ಮೀಲಾದ್ ಸ್ವಾಗತ ಸಮಿತಿ ವೈಸ್ ಕನ್ವೀನರ್ ಸಿದ್ದೀಕ್ ಮುಡಿಪು, ಝೋನ್ ಕ್ಯಾಬಿನೆಟ್ ನಾಯಕರಾದ ಮಜೀದ್ ಮಂಜನಾಡಿ, ಬಶೀರ್ ಪಡುಬಿದ್ರಿ, ಹಬೀಬ್ ಸಜಿಪ ಮುಂತಾದರು ಉಪಸ್ಥಿತಿಯಿದ್ದರು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ