ಮಂಗಳೂರು: ಜಿಲ್ಲೆಯ ಜನರು ಸಮಾನ ಮನಸ್ಕ ಸಂಘಟನೆಯ ಆಶ್ರಯದಲ್ಲಿ ಅಕ್ಟೋಬರ್ 18 ರಂದು ಸುರತ್ಕಲ್ ಟೋಲ್ ಮುತ್ತಿಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರವು, ಜನರು ನಡೆಸುತ್ತಿರುವ ಪ್ರಜಾ ಸತ್ತಾತ್ಮಕ ಹೋರಾಟವನ್ನು ಹತ್ತಿಕ್ಕಲು ಪೊಲೀಸು ದಬ್ಬಾಳಿಕೆಯನ್ನು ಬಳಸುತ್ತಿದೆ.
ಸಂಭಾವ್ಯ ಹೋರಾಟಗಾರರ ಮನೆಗಳಿಗೆ ಮಧ್ಯರಾತ್ರಿ ಬಲವಂತವಾಗಿ ನುಗ್ಗಿ ಪೊಲೀಸು ನೋಟೀಸು ನೀಡಲಾಗುತ್ತಿದ್ದು.ಸರಕಾರದ ಮತ್ತು ಪೊಲೀಸರ ಇಂತಹ ನಡೆ ತೀವ್ರ ಖಂಡನೀಯ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಭುತ್ವ ಆಡಳಿತದಲ್ಲಿ ಅನ್ಯಾಯದ ವಿರುದ್ಧ ದ್ವನಿ ಎತ್ತುವ ಸಾಮೂಹಿಕ ಜನ ವರ್ಗವನ್ನು ಪೊಲೀಸು ಒತ್ತಡ ಮೂಲಕ ಹತ್ತಿಕ್ಕುವ ಸರಕಾರದ ಯಾವುದೇ ನಡೆ ಫಲಕಾರಿಯಾಗುವುದಿಲ್ಲ.ಹಾಲಿ ಸರಕಾರವು ಜನಾಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ