ವಿಟ್ಲ: ಇಲ್ಲಿನ ಕೊಡಂಗಾಯಿ ಟಿಪ್ಪು ನಗರ ದಾರುನ್ನಜಾತ್ ವಿದ್ಯಾ ಸಂಸ್ಥೆಯಲ್ಲಿ ಅಕ್ಟೋಬರ್ 15 ರಂದು ಸಂಜೆ 4 ಗಂಟೆಗೆ ದಾರುನ್ನಜಾತ್ ದರ್ಸ್ ವಿದ್ಯಾರ್ಥಿಗಳ ಮತ್ತು ಅಲ್ ಮದ್ರಸತುನ್ನವವಿಯ್ಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಬಹಳ ಯಶಸ್ವಿಯಾಗಿ ಇಲಲ್ ಹಬೀಬ್ ಮಿಲಾದ್ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಮಹ್ಮೂದುಲ್ ಫೈಝಿ ನಿರ್ವಹಿಸಿದರು.ಸಯ್ಯಿದ್ ಶಮೀಮ್ ಅಲ್ ಬುಖಾರಿ ತಂಙಳ್ ಅಹ್ಸನಿ ಮುದರಿಸ್ ದಾರುನ್ನಜಾತ್ ದುಆ ನಡೆಸಿದರು.ಅಬ್ದುಲ್ ಖಾದರ್ ಫೈಝಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ವಿವಿಧ ಕಾರ್ಯಕ್ರಮದಲ್ಲಿ ಪ್ರಥಮ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಇಸ್ಮಾಯಿಲ್ ಹಾಜಿ ಸೌತ್ ಇಂಡಿಯಾ ಮೆಮೆಂಟೋ ವಿತರಿಸಿದರು. ಸಂಸ್ಥೆಯ ಮ್ಯಾನೇಜರ್ ಹಾಜಿ ಹಮೀದ್ ಕೊಡಂಗಾಯಿ ಪ್ರಸ್ತಾವಿಕ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಅಬ್ದುಲ್ ರಝಾಕ್ ಸಅದಿ ಸ್ವಾಗತಿಸಿದರು. ಕಳೆದ ಪಬ್ಲಿಕ್ ಪರೀಕ್ಷೆಯಲ್ಲಿ ಪ್ರಥಮ ದ್ವಿತೀಯ ಸ್ಥಾನ ಪಡೆದ ಮತ್ತು ಇಲಲ್ ಹಬೀಬ್ ಮಿಲಾದ್ ಕಾರ್ಯಕ್ರಮ ಭಾಗವಹಿಸಿದಂತಹಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಕೋಶಾಧಿಕಾರಿ ಡಾ| ಹಸೈನಾರ್ ಟಿಪ್ಪು ನಗರ, ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಸಖಾಫಿ, SMA ವಿಟ್ಲ ರೀಜಿನಲ್ ಅಧ್ಯಕ್ಷರಾದ ಹಕೀಮ್ ಶಾಂತಿನಗರ, ಇಬ್ರಾಹಿಂ ಮುಸ್ಲಿಯಾರ್ ಟಿಪ್ಪು ನಗರ, ಉಸ್ಮಾನ್ ಹಾಜಿ ಟಿಪ್ಪು ನಗರ, ಅಶ್ರಫ್ ತವಕ್ಕಲ್ ಟಿಪ್ಪು ನಗರ, ಅಬ್ಬಾಸ್ ಟಿಪ್ಪು ನಗರ,ಇಬ್ರಾಹಿಂ(ಮೋನು) ಟಿಪ್ಪು ನಗರ, ಉಪಸ್ಥಿತರಿದ್ದರು. ಹಾಫೀಲ್ ಶರೀಫ್ ಮುಸ್ಲಿಯಾರ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ