ದೋಹಾ: “ಹಬೀಬ್ (ಸ) ರ ಹಾದಿಯಲ್ಲಿ ಗೆಲುವಿದೆ” ಎಂಬ ಘೋಷ ವಾಕ್ಯದೊಂದಿಗೆ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಶನ್ ಕೊಲ್ಲಿ ರಾಷ್ಟ್ರಗಳಾದ್ಯಂತ ಆಚರಿಸಿ ಬರುವ ಮೀಲಾದ್ ಸಂಗಮದ ಭಾಗವಾಗಿ ಖತ್ತರ್ ರಾಷ್ಟ್ರೀಯ ಸಮಿತಿ ವತಿಯಿಂದ ಮೀಲಾದ್ ಸಮಾವೇಶವು ವಿಜೃಂಭಣೆಯಿಂದ ನಡೆಯಿತು.

ಅಕ್ಟೋಬರ್, 13 ರಂದು ದೋಹಾ “ಷಾಝಾ ಆಡಿಟೋರಿಯಂನಲ್ಲಿ”
ರಾಷ್ಟ್ರೀಯ ಸಮಿತಿ ಅಧ್ಯಕ್ಷ ಯೂಸುಫ್ ಸಖಾಫಿ (ಅಯ್ಯಂಗೇರಿ) ಯವರ ಅಧ್ಯಕ್ಷತೆಯಲ್ಲಿ ಪ್ರಾರಂಭಗೊಂಡ ಸಮಾವೇಶವನ್ನು ಸಲಹಾ ಸಮಿತಿ ಚೆಯರ್ಮೆನ್ ಹಾಫಿಳ್ ಉಮರುಲ್ ಫಾರೂಖ್ ಸಖಾಫಿ(ಎಮ್ಮೆಮಾಡು)
ಉದ್ಘಾಟಿಸಿದರು. ಕರಾವಳಿಯ ಖ್ಯಾತವಾಗ್ಮಿ ಮಹ್ರೂಫ್ ಸುಲ್ತಾನಿ ಹುಬ್ಬುರ್ರಸೂಲ್ ಭಾಷಣ ಮಾಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಬ್ಬಾಸ್ ಸಖಾಫಿ ಬಲಮುರಿ (ಮೀಡಿಯಾ ವಿಂಗ್ ಚೆಯರ್ಮೆನ್ KSWA GCC ಸಮಿತಿ) KCF ಖತ್ತರ್ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಫಾರೂಖ್ ಕೃಷ್ಣಾಪುರ,ಸಯ್ಯದ್ ಅರ್ಷದಲಿ ತಂಗಳ್, ಯಹ್ಯಾ ಸಅದಿ ಕಡಂಗ (ರಾಷ್ಟ್ರೀಯ ಸಮಿತಿ ಖೋಶಾಧಿಕಾರಿ) ಮುಹಮ್ಮದ್ ಬೇತ್ರಿ ಮುಂತಾದವರು ಸಬೆಯನ್ನುದ್ದೇಶಿಸಿ ಮಾತನಾಡಿದರು.
ಆಸಿಫ್ ಅನ್ವಾರಿ (ಕಂಡಕ್ಕರೆ) ಇಸ್ಹಾಕ್ ನಿಝಾಮಿ (ಕೊಡ್ಲಿಪೇಟೆ) ತಂಡದಿಂದ ಬುರ್ಧಾ ಬೈತ್ ಮತ್ತು ನ:ಅತೇ ಶರೀಫ್ ಆಲಾಪನೆ ಇಮ್ರಾನ್ ಮಡಿಕೇರಿ ಮತ್ತು ಜಾಬಿರ್ ಪಡಿಯಾಣಿ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು..
ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಶಫೀಕ್ (ತಾವೂರ್) ಸ್ವಾಗತಿಸಿ ನಝೀರ್ ಮೂರ್ನಾಡು ಕಾರ್ಯಕ್ರಮವನ್ನು ನಿರೂಪಿಸಿ ಕೊನೆಯಲ್ಲಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ