ಮಂಗಳೂರು: ಇತ್ತೀಚೆಗೆ ಕಡಬದ ಕಾಣಿಯೂರಿನಲ್ಲಿ, ಹೊಟ್ಟೆಪಾಡಿಗಾಗಿ ಜವಳಿ ವ್ಯಾಪಾರ ನಡೆಸಿ ಕುಟುಂಬವನ್ನು ಸಾಕುತ್ತಿದ್ದ ಬಡಪಾಯಿಗಳಿಗೆ ಹಲ್ಲೆ ನಡೆಸಿ ವಿಕೃತ ಮೆರೆದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಅಶ್ರಫ್ ಕಿನಾರ ಮಂಗಳೂರು ಆಗ್ರಹಿಸಿದ್ದಾರೆ.
ನಮ್ಮದೇ ಸರಕಾರ ಇದೆ, ಪೋಲೀಸರಿಗೆ ನಮ್ಮನ್ನು ಏನು ಮಾಡುಕ್ಕಾಗೊಲ್ಲ ಎಂಬ ಭಾವನೆ ಕೆಲವು ಪುಂಡಪೋಕರಿಗಳಿಗೆ ಇರುವಂತೆ ಗೋಚರವಾಗುತ್ತಿದೆ. ಇಲ್ಲದಿದ್ದರೆ ರಾಜಾರೋಷವಾಗಿ ಕಾನೂನು ಕೈಗೆತ್ತಿಕೊಂಡು ಇಷ್ಟೊಂದು ಧೈರ್ಯದಿಂದ ಹಲ್ಲೆ ನಡೆಸಿ ವಿಡಿಯೋ ರವಾನೆ ಮಾಡುವುದಾದರೆ ಇದು ಪೋಲೀಸ್ ಇಲಾಖೆಗೆ ಸವಾಲೆಸದಂತೆ.
ಅಲ್ಲದೆ, ಇದರಿಂದ ತಪ್ಪಿಸಿಕೊಳ್ಳಲು ಮಹಿಳೆಯರ ಮೂಲಕ ಸುಳ್ಳು ಕೇಸು ದಾಖಲಿಸಿ ಪ್ರಕರಣದ ದಿಕ್ಕು ತಪ್ಪಿಸಲು ಪ್ರಯತ್ನ ಮಾಡಿರುವುದನ್ನು ಹಿರಿಯ ಅಧಿಕಾರಿಗಳು ಸೂಕ್ತ ತನಿಕೆ ನಡೆಸಬೇಕು, ಹಲ್ಲೆ ಮಾಡಿದ ಸರ್ವರ ಮೇಲೂ ಕೇಸು ದಾಖಲಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ