ಮಂಗಳೂರು: ಇತ್ತೀಚೆಗೆ ಕಡಬದ ಕಾಣಿಯೂರಿನಲ್ಲಿ, ಹೊಟ್ಟೆಪಾಡಿಗಾಗಿ ಜವಳಿ ವ್ಯಾಪಾರ ನಡೆಸಿ ಕುಟುಂಬವನ್ನು ಸಾಕುತ್ತಿದ್ದ ಬಡಪಾಯಿಗಳಿಗೆ ಹಲ್ಲೆ ನಡೆಸಿ ವಿಕೃತ ಮೆರೆದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಅಶ್ರಫ್ ಕಿನಾರ ಮಂಗಳೂರು ಆಗ್ರಹಿಸಿದ್ದಾರೆ.
ನಮ್ಮದೇ ಸರಕಾರ ಇದೆ, ಪೋಲೀಸರಿಗೆ ನಮ್ಮನ್ನು ಏನು ಮಾಡುಕ್ಕಾಗೊಲ್ಲ ಎಂಬ ಭಾವನೆ ಕೆಲವು ಪುಂಡಪೋಕರಿಗಳಿಗೆ ಇರುವಂತೆ ಗೋಚರವಾಗುತ್ತಿದೆ. ಇಲ್ಲದಿದ್ದರೆ ರಾಜಾರೋಷವಾಗಿ ಕಾನೂನು ಕೈಗೆತ್ತಿಕೊಂಡು ಇಷ್ಟೊಂದು ಧೈರ್ಯದಿಂದ ಹಲ್ಲೆ ನಡೆಸಿ ವಿಡಿಯೋ ರವಾನೆ ಮಾಡುವುದಾದರೆ ಇದು ಪೋಲೀಸ್ ಇಲಾಖೆಗೆ ಸವಾಲೆಸದಂತೆ.
ಅಲ್ಲದೆ, ಇದರಿಂದ ತಪ್ಪಿಸಿಕೊಳ್ಳಲು ಮಹಿಳೆಯರ ಮೂಲಕ ಸುಳ್ಳು ಕೇಸು ದಾಖಲಿಸಿ ಪ್ರಕರಣದ ದಿಕ್ಕು ತಪ್ಪಿಸಲು ಪ್ರಯತ್ನ ಮಾಡಿರುವುದನ್ನು ಹಿರಿಯ ಅಧಿಕಾರಿಗಳು ಸೂಕ್ತ ತನಿಕೆ ನಡೆಸಬೇಕು, ಹಲ್ಲೆ ಮಾಡಿದ ಸರ್ವರ ಮೇಲೂ ಕೇಸು ದಾಖಲಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ