ಮಂಗಳೂರು: ಅಲ್ ಮದೀನಾ ಮಂಜನಾಡಿ ಸಂಸ್ಥೆಯಲ್ಲಿ ಕಲಿಯುತ್ತಿರುವ ದಅ್ವಾ ವಿದ್ಯಾರ್ಥಿಗಳು ರಾಜ್ಯಾದ್ಯಂತ ಮಾದಕ ವ್ಯಸನಗಳ ವಿರುದ್ಧ ಸುಮಾರು ಸಾವಿರ ಕಿಲೋಮೀಟರ್ ಸಂಚರಿಸಿ ಹಾಗೂ ಪಟ್ಟಣಗಳಲ್ಲಿ, ಪ್ರಮುಖ ಕೇಂದ್ರಗಳಲ್ಲಿ ಕರಪತ್ರ ವಿತರಣೆ ಮೂಲಕ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಂಸ್ಥೆಯ ಜನರಲ್ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಉಸ್ತಾದರ ನಿರ್ದೇಶನದಂತೆ ನಡೆಯುವ ಈ ಅಭಿಯಾನಕ್ಕೆ ದಅವಾ ಕಾಲೇಜು ಪ್ರಾಂಶುಪಾಲರಾದ ಅಬ್ದುಲ್ ಸಲಾಂ ಅಹ್ಸನಿ ರವರ ಸಂಪೂರ್ಣ ಸಹಕಾರದೊಂದಿಗೆ ಅಲ್-ಮದೀನಾ ಕ್ಯಾಂಪಸಿನಿಂದ ಆರಂಭಗೊಂಡು ರಾಜ್ಯದ ರಾಜಧಾನಿಯಲ್ಲಿ ಈ ಯಾತ್ರೆಯು ಸಮಾಪ್ತಿ ಗೊಳ್ಳಲಿದೆ ಎಂದು ವ್ಯವಸ್ಥಾಪಕರು ತಿಳಿಸಿದ್ದಾರೆ.
ಸಂಸ್ಥೆಯಲ್ಲಿ ಜರುಗಿದ ಬೃಹತ್ ಹುಬ್ಬುರಸೂಲ್ ಕಾನ್ಫರೆನ್ಸ್ ಕಾರ್ಯಕ್ರಮದ ವೇದಿಕೆಯಲ್ಲಿ ಇದರ ಭಾಗವಾಗಿ ಮಾದಕ ವ್ಯಸನಗಳ ಬಗ್ಗೆ ನೌಫಲ್ ಮರ್ಝೂಖಿ ಭಾಷಣಗೈದರು, ದಅವಾ ಕಾಲೇಜು ವಿದ್ಯಾರ್ಥಿಗಳಿಂದ ಘೋಷವಾಕ್ಯ, ಅನ್ವರ್ ಮರ್ಝೂಖಿ ಮತ್ತು ತಂಡದಿಂದ ಕ್ರಾಂತಿ ಗೀತೆಯು ವೇದಿಕೆಯಲ್ಲಿ ನಡೆಯಿತು.

ಸಂಸ್ಥೆಯ ಪ್ರವೇಶ ದ್ವಾರದಲ್ಲಿ ಮಾದಕ ವ್ಯಸನ ಗಳಿಂದ ಉಂಟಾಗುವ ಪರಿಣಾಮವನ್ನು ವಿವರಿಸುವ ಸೈನ್ಸ್ ಮಾಡಲ್, ಹಾಗೂ ಬಿತ್ತಿ ಪತ್ರಗಳನ್ನು ಬರೆದು ತೂಗು ಹಾಕಿದ್ದು ಸಂದರ್ಶಕರ ಗಮನ ಸೆಳೆಯುತ್ತಿದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ