ಪುತ್ತೂರು: ಪುತ್ತೂರು ಕಾಣಿಯೂರು ವಿನಲ್ಲಿ ಇತ್ತೀಚೆಗೆ ನಡೆದ ವರ್ತಕರ ಮೇಲಿನ ಮಾರಣಾಂತಿಕ ಹಲ್ಲೆಯ ಬಗ್ಗೆ ಆರೋಪಿತರ ವಿರುದ್ಧ ಕೊಲೆ ಪ್ರಯತ್ನ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಮತ್ತು ಹಲ್ಲೆಯನ್ನು ಖಂಡಿಸಿ ಪುತ್ತೂರು ಮುಸ್ಲಿಮ್ ಯುವ ಜನ ಪರಿಷತ್ ತಾರೀಕು 28 ರಂದು ಶುಕ್ರವಾರ ಅಪರಾಹ್ನ ಗಂಟೆ 3.00 ಕ್ಕೆ ಪುತ್ತೂರು ದರ್ಬೆ ವೃತ್ತದಿಂದ ಸಹಾಯಕ ಆಯುಕ್ತರ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ಮತ್ತು ಸಭಾ ಕಾರ್ಯಕ್ರಮ ಪ್ರತಿಭಟನೆ ನಡೆಯಲಿದ್ದು ಯಶಸ್ವಿ ಗೊಳಿಸಬೇಕೆಂದು ಯುವಜನ ಪರಿಷತ್ ಅಧ್ಯಕ್ಷರಾದ ಅಶ್ರಫ್ ಕಲ್ಲೇಗ ಕರೆ ನೀಡಿದ್ದಾರೆ.
ಈ ನಿಟ್ಟಿನಲ್ಲಿ ಇಂದು ಮುಸ್ಲಿಮ್ ಮುಖಂಡರಾದ ಎಂ.ಎಸ್.ಮೊಹಮ್ಮದ್, ಕಾಸಿಮ್ ಹಾಜಿ ಮಿತ್ತೂರು,ವಕೀಲರಾದ ನೂರುದ್ದೀನ್ ಸಾಲ್ಮರ,ಸಾಗರ್ ಇಬ್ರಾಹಿಮ್,ಅಲ್ತಾಫ್ ಘಟ್ಟನ್ಪಾಡಿ,ಬಶೀರ್ ಪರ್ಲಡ್ಕ,ಎಲ್.ಟಿ.ಅಬ್ದುಲ್ ರಝಾಕ್ ಹಾಜಿ,ನೌಶಾದ್ ಬೋಲ್ವಾರ್ ರವರು ಮತ್ತಿತರರು ಪುತ್ತೂರು ಸಹಾಯಕ ಪೊಲೀಸು ಅಧೀಕ್ಷಕರನ್ನು ಭೇಟಿ ಮಾಡಿ ಮುಂದಿನ ರ್ಯಾಲಿ ಮತ್ತು ಪ್ರತಿಭಟನಾ ಸಭೆಯ ಬಗ್ಗೆ ಚರ್ಚಿಸಿದರು.
















ಇನ್ನಷ್ಟು ಸುದ್ದಿಗಳು
ಇಡ್ಕಿದು ಗ್ರಾಮದ ಕೋಲ್ಪೆ ವಡ್ಯರ್ಪೆ – ವಾದಿಮಜಲು ರಸ್ತೆ: ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ
ಎಸ್ ಎಂ ಎ ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ಎಸ್ ಎಂ ಎ ನಡೆ ಮೊಹಲ್ಲಾ ಕಡೆ- ಸ್ವಾಗತ ಸಮಿತಿ ರಚನೆ
ಬೆಳ್ಳಾರೆಯಲ್ಲಿ ಸುನ್ನೀ ಆದರ್ಶ ಸಮ್ಮೇಳನ- ಬಹು|ವಹ್ಹಾಬ್ ಸಖಾಫಿ ಮಂಬಾಡ್ ಮುಖ್ಯ ಭಾಷಣ
ಅ.5 ರಂದು ಪುತ್ತೂರಿನಲ್ಲಿ ಮೀಲಾದ್ ರ್ಯಾಲಿ- SYS ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಸುಳ್ಯ ವಿದ್ಯಾರ್ಥಿಗೆ ಹಲ್ಲೆ ಪ್ರಕರಣ: ಕಲಂ 307 ಅಡಿಯಲ್ಲಿ ಪ್ರಕರಣ ದಾಖಲಿಸಲು ಕ್ಯಾಂಪಸ್ ಫ್ರಂಟ್ ಡಿವೈಎಸ್ಪಿಗೆ ಮನವಿ
ಕ್ಯಾಂಪಸ್ ಫ್ರಂಟ್ ಸದಸ್ಯತ್ವ ಅಭಿಯಾನಕ್ಕೆ ಪುತ್ತೂರಿನಲ್ಲಿ ಚಾಲನೆ
ಪುತ್ತೂರು: ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸಿಎಫ್ಐ ವತಿಯಿಂದ ಸನ್ಮಾನ
ಪಠ್ಯಕ್ರಮದಲ್ಲಿ ಆರೆಸ್ಸೆಸ್ ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ- ಹಿಂಪಡೆಯಲು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ
ಬನ್ನೂರು: ತಾಜುಲ್ ಉಲಮಾ ಸುನ್ನಿ ಚಾರಿಟೇಬಲ್ ಟ್ರಸ್ಟ್ ನ ಘೋಷಣಾ ಸಮಾವೇಶ
‘ರಹ್ಮತೇ ರಬೀಅ್-21’:ನೇರೊಳ್ತಡ್ಕ ಮದ್ರಸಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ