ಸಮಾಜ ಸೇವೆ ಹಾಗೂ ಸಂಘಟನಾ ರಂಗದಲ್ಲಿ ಕಾರ್ಯ ನಿರ್ವಹಿಸುವಾಗ ಟೀಕೆ ಟಿಪ್ಪಣಿಗಳು ಸಾಮಾನ್ಯವಾಗಿದ್ದು ಅವುಗಳಿಗೆ ಕಿವಿಗೊಡದೆ ನೇರವಾಗಿ ಮುನ್ನಡೆದರೆ ಯಶಸ್ಸು ಖಂಡಿತ ಎಂದು ಗೌರವಾನ್ವಿತ ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಆಧ್ಯಕ್ಷರಾದ ಮೌಲಾನ ಶಾಫಿ ಸಅದಿ ಉಸ್ತಾದರು ಕಿವಿ ಮಾತುಗಳನ್ನಾಡಿದರು.

ಸೌದಿ ಅರೇಬಿಯಾ ಪರ್ಯಟನೆಯಲ್ಲಿರುವ ಅವರು ಅಕ್ಟೋಬರ್ 29 ಶನಿವಾರ ಬೆಳಿಗ್ಗೆ ಕೆ.ಸಿ.ಎಪ್ ಅಲ್ ಖಸೀಂ ಝೋನ್ ಆಯೋಜಿಸಿದ ಸನ್ಮಾನ ಸಮಾರಂಭದಲ್ಲಿ ಕೆ.ಸಿ.ಎಫ್ ಕಾರ್ಯಕರ್ತರನ್ನು ಹುರಿದುಂಬಿಸಿ ಮಾತನಾಡಿದರು
ಇದೇ ವೇಳೆ ಅವರು ಸಅದಿಯ ಎಜುಕೇಶನಲ್ ಫೌಂಡೇಶನ್ ಬೆಂಗಳೂರು ಇದರ ಖಸೀಂ ಪ್ರಾಂತ್ಯದ ಸಮಿತಿಯನ್ನು ಪುನರ್ರಚಿಸಿದರು.
ಕೆ.ಸಿ.ಎಫ್ ಸೌದಿ ರಾಷ್ಟ್ರೀಯ ಸಮಿತಿ ಪ್ರದಾನ ಕಾರ್ಯದರ್ಶಿ ಸಾಲಿ ಬೆಳ್ಳಾರೆ ,ಯಾಕೂಬ್ ಸಖಾಫಿ ,ಝೋನ್ ಕಾರ್ಯದರ್ಶಿ ಬಶೀರ್ ಕನ್ಯಾನ, ಇರ್ಷಾದ್ ಸಚ್ಚೇರಿ ಪೇಟೆ, ರಝಾಕ್ ನೆಕ್ಕಿಲ್ ಹಿರಿಯರಾದ ತಾಜುದ್ದೀನ್ ಕೆಮ್ಮಾರ, ರಝಾಕ್ ಅಡ್ಡೂರು, ಮುಸ್ತಫಾ ಲತೀಫಿ , ಸಲೀಂ ಬೈತಾರ್ ಮೊದಲಾದವರು ಬಾಗವಹಿಸಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ