ಸಮಾಜ ಸೇವೆ ಹಾಗೂ ಸಂಘಟನಾ ರಂಗದಲ್ಲಿ ಕಾರ್ಯ ನಿರ್ವಹಿಸುವಾಗ ಟೀಕೆ ಟಿಪ್ಪಣಿಗಳು ಸಾಮಾನ್ಯವಾಗಿದ್ದು ಅವುಗಳಿಗೆ ಕಿವಿಗೊಡದೆ ನೇರವಾಗಿ ಮುನ್ನಡೆದರೆ ಯಶಸ್ಸು ಖಂಡಿತ ಎಂದು ಗೌರವಾನ್ವಿತ ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಆಧ್ಯಕ್ಷರಾದ ಮೌಲಾನ ಶಾಫಿ ಸಅದಿ ಉಸ್ತಾದರು ಕಿವಿ ಮಾತುಗಳನ್ನಾಡಿದರು.

ಸೌದಿ ಅರೇಬಿಯಾ ಪರ್ಯಟನೆಯಲ್ಲಿರುವ ಅವರು ಅಕ್ಟೋಬರ್ 29 ಶನಿವಾರ ಬೆಳಿಗ್ಗೆ ಕೆ.ಸಿ.ಎಪ್ ಅಲ್ ಖಸೀಂ ಝೋನ್ ಆಯೋಜಿಸಿದ ಸನ್ಮಾನ ಸಮಾರಂಭದಲ್ಲಿ ಕೆ.ಸಿ.ಎಫ್ ಕಾರ್ಯಕರ್ತರನ್ನು ಹುರಿದುಂಬಿಸಿ ಮಾತನಾಡಿದರು
ಇದೇ ವೇಳೆ ಅವರು ಸಅದಿಯ ಎಜುಕೇಶನಲ್ ಫೌಂಡೇಶನ್ ಬೆಂಗಳೂರು ಇದರ ಖಸೀಂ ಪ್ರಾಂತ್ಯದ ಸಮಿತಿಯನ್ನು ಪುನರ್ರಚಿಸಿದರು.
ಕೆ.ಸಿ.ಎಫ್ ಸೌದಿ ರಾಷ್ಟ್ರೀಯ ಸಮಿತಿ ಪ್ರದಾನ ಕಾರ್ಯದರ್ಶಿ ಸಾಲಿ ಬೆಳ್ಳಾರೆ ,ಯಾಕೂಬ್ ಸಖಾಫಿ ,ಝೋನ್ ಕಾರ್ಯದರ್ಶಿ ಬಶೀರ್ ಕನ್ಯಾನ, ಇರ್ಷಾದ್ ಸಚ್ಚೇರಿ ಪೇಟೆ, ರಝಾಕ್ ನೆಕ್ಕಿಲ್ ಹಿರಿಯರಾದ ತಾಜುದ್ದೀನ್ ಕೆಮ್ಮಾರ, ರಝಾಕ್ ಅಡ್ಡೂರು, ಮುಸ್ತಫಾ ಲತೀಫಿ , ಸಲೀಂ ಬೈತಾರ್ ಮೊದಲಾದವರು ಬಾಗವಹಿಸಿದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು