✍️ಇಸ್ಹಾಕ್ ಸಿ.ಐ.ಫಜೀರ್(ಸೌದಿ ಅರೇಬಿಯಾ)
ಸೌದಿ ಅರೇಬಿಯಾ,ನ.3: ದಮ್ಮಾಮ್ನಿಂದ ಬುಧವಾರ ರಾತ್ರಿ 10:00 ಗಂಟೆಗೆ ಮಂಗಳೂರಿಗೆ ಹೊರಡಬೇಕಾದ Air India Express ಮೂರು ತಾಸುಗಳ ಕಾಲ ತಡಮಾಡಿ ಪ್ರಯಾಣಿಕರಿಗೆ ಯಾವುದೇ ಪೂರ್ವ ಸೂಚನೆ ಇಲ್ಲದೆ ಸತಾಯಿಸಿದೆ.
ಇದರಿಂದಾಗಿ ವೃದ್ಧರು, ಪುಟ್ಟ, ಪುಟ್ಟ ಮಕ್ಕಳು ಹಾಗೂ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ
ಬೆಳ್ತಂಗಡಿ ಮೂಲದ ಮಹಿಳೆ ಒಬ್ಬರು ವಿಮಾನ ನಿಲ್ದಾಣದ ವೈಟಿಂಗ್ ರೂಮಿನಲ್ಲಿ ನರಳಾಡುವಂಥಾ ಪರಿಸ್ಥಿತಿ ಎದುರಾಗಿದೆ.
Air India express ನಿಂದ
ಇದು ಹೊಸತೇನಲ್ಲ. ಇಂತಹ ಎಡವಟ್ಟುಗಳು, ಬೇಜವಬ್ದಾರಿ ವರ್ತನೆಗಳು ನಿರಂತರವಾಗಿ ನಡೆಯುತ್ತಿದ್ದರೂ ಈ ಬಗ್ಗೆ ಪ್ರಶ್ನಿಸುವವರಾಗಲಿ, ಪ್ರತಿಭಟಿಸುವವರಾಗಲಿ ಅಥವಾ
ವರದಿಯಾಗಲಿ ಪ್ರಕಟಣೆಯಾಗುವುದು ಭಾರೀ ಅಪರೂಪ.
ಮಸೀದಿ, ಬಸದಿ, ಮಂದಿರ, ಇಗರ್ಜಿ ಹಾಗೂ ಬಡವರಿಗೆ ಮನೆ ನಿರ್ಮಾಣ, ಮದುವೆಗೆ ಆರ್ಥಿಕ ನೆರವು ನೀಡುವುದರಲ್ಲಿ ಅನಿವಾಸಿಗಳ ದುಡಿಮೆಯ ಸಿಂಹಪಾಲು ಇದೆ ಎಂಬುದನ್ನು ಯಾರೂ ಕೂಡ ಮರೆಯಬಾರದು.
ಮಂಗಳೂರು ಹಾಗೂ ಆಸುಪಾಸಿನ ಮಹಾ ಜನತೆ Air India ಅಧಿಕಾರಿಗಳ ವಿರುದ್ಧ ಪ್ರತಿಭಟಿಸಿ ಬಿಸಿ ಮುಟ್ಟಿಸ ಬೇಕಿದೆ.
















ಇನ್ನಷ್ಟು ಸುದ್ದಿಗಳು
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ