ಮಂಗಳೂರು: ಜಾಮಿಯಾ ಮಸೀದಿ ಮಳಲಿ ಪೇಟೆಗೆ ಸಂಭಂದಿಸಿದಂತೆ ಇಂದು ಮಾನ್ಯ 3 ನೆ ಸಿವಿಲ್ ಮತ್ತು ಜೆ.ಎಂ. ಎಫ್.ಸಿ ನ್ಯಾಯಾಲಯ ವ್ಯಾಜ್ಯದ ವ್ಯಾಪ್ತಿಯ ಬಗ್ಗೆಗಿನ ಮಸೀದಿ ಆಡಳಿತ ಮಂಡಳಿಯ ಅರ್ಜಿಯನ್ನು ವಜಾಗೊಳಿಸಿ, ತನಿಖೆಯ ವ್ಯಾಪ್ತಿಯನ್ನು ಸಿವಿಲ್ ನ್ಯಾಯಾಲಯದ ವ್ಯಾಪ್ತಿಯಲ್ಲಿಯೇ ಮುಂದುವರಿಸಿ ಕೊಂಡು ಹೋಗುವ ತೀರ್ಪು ನೀಡಿದೆ.
ಈ ಬೆಳವಣಿಗೆಯನ್ನು ಕೆಲವು ಸಂಘಟನೆಗಳು ಪತ್ರಿಕಾ ಹೇಳಿಕೆಯ ಮೂಲಕ ವೈಭವೀಕರಿಸಿ, ನ್ಯಾಯಲಯ ವ್ಯಾಪ್ತಿಯ ವಿಷಯಗಳನ್ನು ಪ್ರಸ್ತಾಪಿಸಿ ವ್ಯಾಜ್ಯದ ಬಗ್ಗೆಗಿನ ಮಾನ್ಯ ನ್ಯಾಯಾಲಯದ ಇತಿ ಮಿತಿ ಯನ್ನು ಮೀರಿ ವಿಷಯವನ್ನು ಸಾರ್ವಜನಿಕವಾಗಿ ಬಿಂಬಿಸುವುದು ಕಂಡು ಬರುತ್ತಿದೆ.ಇದು ಕಾನೂನಿನ ನಡೆಯ ಪ್ರಕ್ರಿಯೆಗೆ ವಿರುದ್ದವಾದ ನಡೆ ಆಗಿರುತ್ತದೆ ಎಂದು ಮಾಜಿ ಮೇಯರ್ ಕೆ.ಅಶ್ರಫ್ ಅವರು ಪತ್ರಿಕಾ ಹೇಳಿಕೆ ಮೂಲಕ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಂಘಟನೆಗಳ ಇಂತಹ ಹೇಳಿಕೆಗಳು ಸರಿಯಲ್ಲ ಮತ್ತು ಕಾನೂನಿಗೆ ವಿರುದ್ದವಾದ ನಡೆ ಆಗಿರುತ್ತದೆ. ಇದು ಸಾರ್ವಜನಿಕ ಗೊಂದಲ ಸೃಷ್ಟಿಗೆ ಕೂಡಾ ಕಾರಣ ಆಗುತ್ತದೆ. ಆದುದರಿಂದ ಸಂಘಟನೆಗಳ ಅಥವಾ ವ್ಯಕ್ತಿಗಳ ಅಂತಹ ವ್ಯಾಪ್ತಿಯೇತರ ಹೇಳಿಕೆಯನ್ನು ಪರಿಗಣಿಸದೆ ಇರುವಂತೆ ಸಾರ್ವಜನಿಕರೊಂದಿಗೆ ಮಾಜಿ ಮೇಯರ್ ಕೆ.ಅಶ್ರಫ್(ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ) ವಿನಂತಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)