ಕುವೈಟ್ :ಕೆಸಿಎಫ್ ಸೌತ್ ಝೋನ್ ಕುವೈಟ್ ವತಿಯಿಂದ ಮುಹಿಯುದ್ದೀನ್ ರಾತೀಬ್ ಆಲಪಾನೆ
ಶೈಖ್ ಜೀಲಾನಿ (ಖ. ಸಿ )ತಾಜುಲ್ ಉಲಮಾ, ನೂರುಲ್ ಉಲಮಾ ಶೈಖುಲ್ ಹದೀಸ್ ನೆಲ್ಲಿಕುತ್ತು ಇಸ್ಮಾಯಿಲ್ ಮುಸ್ಲಿಯಾರ್ ಅನುಸ್ಮರಣೆ ಕಾರ್ಯಕ್ರಮ ದಿನಾಂಕ 11/11/2022 ಫಹಾಹೀಲ್ ಕೆಸಿಎಫ್ ಕಛೇರಿಯಲ್ಲಿ ನಡೆಯಿತು.

ಸೌತ್ ಝೋನ್ ಅಧ್ಯಕ್ಷ ಜನಾಬ್ ಎಸ್ ಎಂ ಉಮರಬ್ಬ ಕೊಳಕೆ ರವರ ಅಧ್ಯಕ್ಷತೆಯಲ್ಲಿ ಬಹುಮಾನ್ಯ ಸಾಹುಲ್ ಹಮೀದ್ ಸಅದಿ ಝುಹುರಿ ಉಸ್ತಾದ್ ರವರ ದುವಾ ದೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿದ್ದು ಸೌತ್ ಝೋನ್ ಕಾರ್ಯದರ್ಶಿ ಜನಾಬ್ ಮುನೀರ್ ಕಾರ್ಕಳ ಸ್ವಾಗತ ಮಾಡಿ ಮುಹಿಯದ್ದೀನ್ ರಾತೀಬ್ ಆಲಪಾನೆ ಯನ್ನು ಬಹುಮಾನ್ಯ ಸಾಹುಲ್ ಹಮೀದ್ ಸಅದಿ ಝುಹುರಿ ಉಸ್ತಾದರ ಸಮ್ಮುಖದಲ್ಲಿ ನೆರವೇರಿತು.


ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ಶಿಕ್ಷಣ ಅಧ್ಯಕ್ಷ ಬಹುಮಾನ್ಯ ಬಾದುಷಾ ಸಖಾಫಿ ಉದ್ಘಾಟನೆ ಭಾಷಣಗೈದು, ಆಶಂಸ ಭಾಷಣ ವನ್ನು ಕೆಸಿಎಫ್ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಜನಾಬ್ ಯಾಕೂಬ್ ಕಾರ್ಕಳ, ಕೆಸಿಎಫ್ ನೋರ್ತ್ ಝೋನ್ ಅಧ್ಯಕ್ಷ ಜನಾಬ್ ಖಲಂದರ್ ಶಾಫಿಗೈದರು ಅದೇ ರೀತಿ ರಾಷ್ಟ್ರೀಯ ಸಮಿತಿ ಪಬ್ಲಿಕೇಶನ್ ವಿಭಾಗದ ಅಧ್ಯಕ್ಷ ಬಹುಮಾನ್ಯ ಸಾಹುಲ್ ಹಮೀದ್ ಸಅದಿ ಝುಹುರಿರವರು ಮುಹಿ ಯದ್ದಿನ್ ಶೈಖ್ ರವರ ಚರಿತ್ರೆ ಬಗ್ಗೆ ಸವಿವಿವರವಾಗಿ ತಿಳಿಸಿದರು.
ಅದೇ ರೀತಿ ಕಾರ್ಯಕ್ರಮದಲ್ಲಿ ಕೆಸಿಎಫ್ ರಾಷ್ಟ್ರೀಯ ಸಮಿತಿಯ ಫೈನಾನ್ಸ್ ಕಂಟ್ರೋಲರ್ ಹಾಜಿ ಮೂಸ ಇಬ್ರಾಹಿಂ, ಆಡಳಿತ ವಿಭಾಗ ಅಧ್ಯಕ್ಷ ಜನಾಬ್ ಅಬ್ಬಾಸ್ ಬಳಂಜ,ಸಾಂತ್ವನ ವಿಭಾಗದ ಅಧ್ಯಕ್ಷ ಜನಾಬ್ ಇಕ್ಬಾಲ್ ಕಂದಾವರ ಸಂಘಟನಾ ಕಾರ್ಯದರ್ಶಿ ಜನಾಬ್ ಅಹ್ಮದ್ ಸಮೀರ್ ಕೆಸಿರೋಡ್, ಪಬ್ಲಿಕೇಶನ್ ವಿಭಾಗ ಕಾರ್ಯದರ್ಶಿ ಜನಾಬ್ ಇಬ್ರಾಹಿಂ ವೇಣೂರು,ಸಾಂತ್ವನ ಕಾರ್ಯದರ್ಶಿ ಜನಾಬ್ ಅಬ್ದುಲ್ ಮಲಿಕ್ ಸೂರಿಂಜೆ,ಫಹಾಹಿಲ್ ಸೆಕ್ಟರ್ ಅಧ್ಯಕ್ಷ ಜನಾಬ್ ಇಬ್ರಾಹಿಂ ಅಡ್ಕಾರ್ ಬಾಯರ್ ಮುಜಮ್ಮು ಇದರ ಸಾರಥಿ ಜನಾಬ್ ಹೈದರ್ ಹಾಜಿ ಪಟ್ಟೋರಿ ಜಹರ ಸೆಕ್ಟರ್ ಅಧ್ಯಕ್ಷ ಜನಾಬ್ ಅಬ್ಬಾಸ್ ಪಾಳ್ಯ,ಮೆಹಬುಲ ಸೆಕ್ಟರ್ ಅಧ್ಯಕ್ಷ ಜನಾಬ್ ಸಂಶುದ್ದಿನ್ ಕುಂದಾಪುರ ಉಪಸ್ಥಿತರಿದ್ದರು.
ಕೊನೆಯಲ್ಲಿಕೆಸಿಎಫ್ INC ನಾಯಕ ಆಡಳಿತ ವಿಭಾಗದ ಕೊರ್ಡಿನೇಟರ್ ಬಹುಮಾನ್ಯ ಅಬ್ದುಲ್ ರಹ್ಮಾನ್ ಸಖಾಫಿ ಉಸ್ತಾದರ ನಸೀಹತ್ ಹಾಗೂ ದುವಾ ನಡೆಸಿ ಕೊಟ್ಟರು ಕಾರ್ಯಕ್ರಮ ದಲ್ಲಿ ರಾಷ್ಟ್ರೀಯ ಸಮಿತಿಯ ನಾಯಕರು ಝೋನ್ ನಾಯಕರು ಸೆಕ್ಟರ್ ನಾಯಕರು ಉಪಸ್ಥಿತಿರಿದ್ದರು ಅದೇ ರೀತಿ ಕೊನೆಯಲ್ಲಿ ಸೌತ್ ಝೋನ್ ಸಂಘಟನಾ ಅಧ್ಯಕ್ಷ ಸಂಸುಂದ್ದಿನ್ ಬೆಜ್ಜವಳ್ಳಿ ಧನ್ಯವಾದಗೈದು ಮೂರು ಸ್ವಲಾತ್ ನೊಂದಿಗೆ ಕಾರ್ಯಕ್ರಮ ಮುಕ್ತಾಯ ಗೊಂಡಿತು.
ವರದಿ: ಇಬ್ರಾಹಿಂ ವೇಣೂರು ಕುವೈಟ್
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ